Wednesday, February 4, 2026

ಬಾಜಪ ಸದಸ್ಯತಾ ಅಭಿಯಾನ

 

ನೆಟ್ಲಮುಡ್ನೂರು ಬಾಜಪ ದ ವತಿಯಿಂದ ವನಮಹೋತ್ವವ ಚಾಲನೆಯ ಮೂಲಕ ಸದಸ್ಯತ್ವ ಅಭಿಯಾನ ನಡೆಯಿತು.


ಉದ್ಗಾಟಿಸಿ ಮಾತಾಡಿದ ದಿನೇಶ್ ಅಮ್ಟುರು ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷರು ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ ಸದಸ್ಯತ್ವ ಅಭಿಯಾನ ವನ್ನು ಆರಂಭಿಸಿದ್ದು ಇಲ್ಲಿ ಪಕ್ಷ ಸಂಘಟನೆಗೆ ಯ ಜೊತೆಗೆ ಮನಮಹೋತ್ಸಹದ ಮೂಲಕ ಅಭಿಯಾನ ಪ್ರಾರಂಭಿಸಿದ್ದು ಪಕೃತಿಯ ಸಮತೋಲನಕ್ಕೂ ಕಾಪಾಡುವಲ್ಲೂ ಪೂರಕವಾಗಿದೆಂದರು.
ಈ ಸಂದರ್ಭದಲ್ಲಿ ಹರೀಶ್ ಮೂಲ್ಯ ಅಲಂಗಾಜೆ ಗ್ರಾಮ ಸಮಿತಿ ಅಧ್ಯಕ್ಷರು ನೆಟ್ಲಮುಡ್ನೂರು,ನೆಟ್ಲಮುಡ್ನೂರು ಗ್ರಾಮದ ಪ್ರಬಾರಿ ಯಶೋಧರ ಕಾರ್ಬೆಟ್ಟು, ತನಿಯಪ್ಪ ಗೌಡ ಅಧ್ಯಕ್ಷ ರು ರೈತ ಮೋರ್ಚಾ ಬಂಟ್ವಾಳ ತಾಲೂಕು,ಪ್ರೇಮನಾಥ ಶೆಟ್ಟಿ, ಶಕೀಲಾ ಪೂಜಾರಿ, ನಾರಾಯಣ ಗೌಡ, ಲೋಕೇಶ್ ತಾಮರೆ, ಪಾಯಿ,ಬೋಜನಾರಾಯಣ ಮೂಲ್ಯ,ಅಶೋಕ್ ರೈ, ನಿತಾ ,ಪುನೀತ್ ಪೂಜಾರಿ,ಶೀನಾ ನಾಯ್ಕ, ಸುಂದರ ಪೂಜಾರಿ ಕಾಪಿಗಾಡು ಉಪಸ್ಥಿತರಿದ್ದರು.

More from the blog

ಕಟೀಲು 7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.04ರ ಸೇವೆಯಾಟಗಳ ವಿವರ : ದೀಪಕ್ ಶೆಟ್ಟಿ, ಬೈಲುತೇಂಜ ಹೌಸ್, ಕಂದಾವರ,...

ಗೋಳ್ತಮಜಲು : ಮಲ ತ್ಯಾಜ್ಯ ನಿರ್ವಹಣಾ ಘಟಕದ ನಿರ್ವಹಣೆಯಲ್ಲಿ ಎಡವಿತಾ ಸ್ಥಳೀಯಾಡಳಿತ?

ಬಂಟ್ವಾಳ: ತಾಲೂಕಿನ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಸಮೀಪದ ಚಿಮಿಣಿಗುರಿಯಲ್ಲಿ ನಿರ್ಮಾಣಗೊಂಡಿರುವ ಬಹುಗ್ರಾಮ ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಸಾಮರ್ಥ್ಯದಷ್ಟು ತ್ಯಾಜ್ಯದ ಲೋಡ್ ಬಾರದೇ ಇದ್ದು, ಘಟಕದ ವ್ಯಾಪ್ತಿಗೆ ಬರುವ ಸ್ಥಳೀಯಾಡಳಿತಗಳು...

ಮೊಡಂಕಾಪು ಕಾರ್ಮೆಲ್ ಪ್ರೌಢಶಾಲೆ : ಕಾಗದ ಚೀಲ ತಯಾರಿಸಿದ ವಿದ್ಯಾರ್ಥಿಗಳು..

ಬಂಟ್ವಾಳ : ಬದಲಾವಣೆ ಎಂದರೆ ದೊಡ್ಡ ಕೆಲಸವಲ್ಲ. ಅದು ನಮ್ಮ ಮನೆಯಿಂದ, ನಮ್ಮ ಕೈಗಳಿಂದ ಆರಂಭವಾಗಬೇಕು.ಇಂದು ನಾವು ತೀರ್ಮಾನ ಮಾಡಿದರೆ –ಪ್ಲಾಸ್ಟಿಕ್ ಚೀಲಕ್ಕೆ “ಇಲ್ಲ” ಎಂದು ಹೇಳಿದರೆ, ಪೇಪರ್ ಅಥವಾ ಬಟ್ಟೆ ಚೀಲ...

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...