ಬಂಟ್ವಾಳ: ಅನಂತಾಡಿ ಮೂಲಸ್ಥಾನ ಶ್ರೀ ಉಳ್ಳಾಲ್ತಿ, ವೈದ್ಯನಾಥೇಶ್ವರಿ ಹೊಸಮ್ಮ, ಅಣ್ಣಪ್ಪ ಪಂಜುರ್ಲಿ, ಶ್ರೀ ಬ್ರಹ್ಮಬೈದರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ, ಬಾಕಿಲಗುತ್ತು ಇದರ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ಆಮಂತ್ರಣ ಪತ್ರಿಕೆಯ ಬಿಡುಗಡೆಯ ಹಾಗೂ ಸೇವಾ ಕೌಂಟರ್ ಉದ್ಘಾಟನೆ ಕಾರ್ಯಕ್ರಮ ಪರಮಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಮಾಜಿ ಸಚಿವರಾದ ಬಿ ರಮಾನಾಥ ರೈ ರವರ ದಿವ್ಯ ಉಪಸ್ಥಿಯಲ್ಲಿ ನಡೆಯಿತು .





ಈ ಸಂದರ್ಭದಲ್ಲಿ ವಸಂತ್ ಪೂಜಾರಿ,ಕಂಕನಾಡಿ ಗರಡಿ ಅಧ್ಯಕ್ಷರಾದ ಚಿತ್ತರಂಜನ್.ಕೆ ,ಮೋನಪ್ಪ ಪೂಜಾರಿ ಸುಜೀರ್,ಸುದೀಪ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು

