Sunday, January 25, 2026

ಇಂದಿನ (27.03.2021 ಶನಿವಾರ) ಅಡಿಕೆ ಮಾರುಕಟ್ಟೆ ಧಾರಣೆ

 

ಅಡಿಕೆ ಧಾರಣೆ :
ಹೊಸ ಅಡಿಕೆ : 335 – 360 – 410
(360 ರಿಂದ 410 ಪಠೋರರಹಿತ ಅತ್ಯುತ್ತಮ ಗುಣಮಟ್ಟದ ಅಡಿಕೆಗೆ)

ಹಳೆ ಅಡಿಕೆ : 340 – 480 – 505
(480 ರಿಂದ 505 ಪಠೋರರಹಿತ ಅತ್ಯುತ್ತಮ ಗುಣಮಟ್ಟದ ಅಡಿಕೆಗೆ)

ಹೊಸಪಠೋರ: 280 – 335
ಹಳೆ ಪಠೋರ. : 300 – 340

ಹೊಸ ಉಳ್ಳಿಗಡ್ಡೆ : 70 – 240
ಹಳೆ ಉಳಿಗಡ್ಡೆ : 70 – 240

ಹೊಸ ಕರಿಗೋಟು : 150 – 230
ಹಳೆ ಕರಿಗೋಟು : 150 – 230

( ಮೇಲೆ ಕನಿಷ್ಠ ಮತ್ತು ಗರಿಷ್ಟ ದರಗಳನ್ನು ತೋರಿಸಲಾಗಿದೆ. ದರಗಳು ಅಡಿಕೆಯ ಕ್ವಾಲಿಟಿ ಮೇಲೆ ನಿರ್ಧರಿಸಲಾಗುವುದು)

ಕಾಳುಮೆಣಸು ಧಾರಣೆ :
Black Pepper : 350 – 370
Black Pepper II. : 295 – 315
Light Berries. : 140 – 180
Pinheads. : 75 – 105
Du…
[10:14 AM, 3/27/2021] Right Moment@ Right Time: ಬಂಟ್ವಾಳ: ವಿವಿದ್ ಸಿನಿ ಕ್ರಿಯೇಷನ್ ಅರ್ಪಿಸುವ, ಚರಣ್ ಕರ್ಕೇರ ಮತ್ತು ಸಾಗರ್ ನಿರ್ದೇಶಿ ಸಿರುವ ತುಳು ಕಿರು ಚಲನಚಿತ್ರ “ಪಜ್ಜೆ ” ಮಾ! 27ಶನಿವಾರ (ಇಂದು) ವಿವಿದ್ ಸಿನಿ ಕ್ರಿಯೇಷನ್ ಯೌಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಿದೆ.
ಕಳ್ಳತನದ ಮಾಡಿ ಸಿಕ್ಕಿಬಿದ್ದ ಘಟನೆ ಮತ್ತು ಅದರ ಆಳವಾದ ಪ್ರಭಾವವನ್ನು ಈ ಕಥೆಯಲ್ಲಿ ಚಿತ್ರಿಸಲಾಗಿದೆ.
ವಿವಿದ್ ಸಿನಿ ಕ್ರಯೇಷನ್ ಅವರ ಮೊದಲ ಚೊಚ್ಚಲ ಕಿರುಚಿತ್ರ.
ಅನುಭವಿ ಹೊಸ ಮುಖಗಳ ಪರಿಚಯ ಈ ಸಿನಿ ಕ್ರಯೇಷನ್ ಮೂಲಕ ಹೊರಹೊಮ್ಮಿದೆ.
ಸಾಗರ್ ಭಂಡಾರಿ ಈ ಚಿತ್ರದ ಸಂಪೂರ್ಣ ವಿಡಿಯೋಗ್ರಾಫಿ ಮತ್ತು ಎಡಿಟಿಂಗ್ ಕೆಲಸ ಉತ್ತಮವಾಗಿ ಮೂಡಿಬಂದಿದೆ.
ಅಶ್ವಿನ್ ಆಚಾರ್ಯ ಅವರ ಕಥೆ, ಸುಭಾಷ್ ಅವರ ಸಂಗೀತ ಜೊತೆ ಅಭಿಷೇಕ್ ಶೆಟ್ಟಿ, ಪ್ರದೀಪ್ ಭಂಡಾರಿ, ಸಂದೇಶ್ ನಟಿಸಿದ್ದಾರೆ.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...