Friday, June 27, 2025

ಬಿಸಿರೋಡಿನ ಅಯ್ಯಪ್ಪ ವ್ರತದಾರಿಗಳಿಂದ ತ್ರಿಶೂರ್ ದೇವಾಲಯ ದಲ್ಲಿ ಸ್ವಚ್ಚತಾ ಕಾರ್ಯ

ಬಂಟ್ವಾಳ: ಬಿಸಿರೋಡಿನ ಅಯ್ಯಪ್ಪ ವ್ರತದಾರಿಗಳಿಂದ ತ್ರಿಶೂರ್ ದೇವಾಲಯ ದಲ್ಲಿ ಸ್ವಚ್ಚತಾ ಕಾರ್ಯಕ್ರಮದ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ .‌
ಬಂಟ್ವಾಳ ತಾಲೂಕಿನ ಸುಮಾರು 70 ಅಯ್ಯಪ್ಪ ವ್ರತದಾರಿಗಳು ಈ ಸ್ವಚ್ಚತಾ ಕಾರ್ಯಕ್ರಮ ದಲ್ಲಿ ಭಾಗಿಯಾಗಿದ್ದರು.
ಬಿಸಿರೋಡಿನ ಪೋಲೀಸ್ ಲೈನ್  ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ಸನ್ನಿದಾನದಿಂದ ರಮಾನಂದ ಗುರುಸ್ವಾಮಿ ಅವರ ನೇತ್ರತ್ವದಲ್ಲಿ 70  ಮಂದಿ ಅಯ್ಯಪ್ಪ ಮಾಲಾಧಾರಿಗಳು ಜ.10 ಶಬರಿಮಲೆ ಅಯ್ಯಪ್ಪ ಬೆಟ್ಟಕ್ಕೆ ತೆರಳಿದ್ದರು.
ಇಂದು ಇವರು ಶಬರಿಮಲೆ ಯಾತ್ರೆ ಮುಗಿಸಿ ವಾಪಾಸುಗುವ ವೇಳೆ ತ್ರಿಶೂರ್ ಈಶ್ವರ ದೇವಾಲಯ ಕ್ಕೆ ಬೇಟಿ ನೀಡಿ ದೀಪಾರಾಧನೆ ಸೇವೆ ಮಾಡಿದ ಬಳಿಕ ಸುಮಾರು 2 ಗಂಟೆಯಿಂದ 5.30 ಗಂಟೆಯವರೆಗೆ ಈ ದೇವಾಲಯದ ಸುತ್ತ ಸ್ವಚ್ಚತಾ ಕಾರ್ಯ ನಡೆಸಿ ದೇವರ ಸೇವೆ ಮಾಡಿ ಇತರರಿಗೆ ಮಾದರಿಯಾದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...