Friday, July 11, 2025

ಬಡಗಕಜೆಕಾರ್: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪ್ರವೀಣ್ ಪೂಜಾರಿ

ಬಂಟ್ವಾಳ: ದ.ಕ.ಜಿ.ಪ.ಹಿ ಪ್ರಾಥಮಿಕ ಶಾಲೆ ಬಡಗಕಜೆಕಾರ್ ಇದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪ್ರವೀಣ್ ಪೂಜಾರಿ ಮಾಡ ಆಯ್ಕೆಯಾಗಿದ್ದಾರೆ ಶಾಲೆಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಸರ್ವಾನುಮತದಿಂದ ಪದಾಧಿಕಾರಿಗಳನ್ನ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರುಗಳಾಗಿ  ಒಬಯ ಮಾಡ, ರಾಕೇಶ್ ಪಾದೆ, ಪ್ರಧಾನ ಕಾರ್ಯದರ್ಶಿಯಾಗಿ ತಾರಾನಾಥ್ ಪೆರಂಪಾಡಿ ಗುತ್ತು, ಕಾರ್ಯದರ್ಶಿಯಾಗಿ ರಕ್ಷಿತ್ ಕರಂಬಡ್ಕ, ಕೋಶಾಧಿಕಾರಿಯಾಗಿ ಮಂಜುನಾಥ್ ಮಾಡ, ಸಂಘಟನಾ ಕಾರ್ಯದರ್ಶಿಗಳಾಗಿ, ವಸಂತ ಪೂಜಾರಿ ಪಿತ್ತಿಲು, ಸಂದೇಶ್ ಮಾಡ, ಕೃಷ್ಣಪ್ಪ ಮಾಡ, ಹೇಮಂತ್ ಗಂಡಿಬಾಗಿಲು, ಗೌರವ ಸಲಹೆಗಾರರಾಗಿ 1.ಶಾಲಾ ಮುಖ್ಯೋಪಾದ್ಯಾಯರು, 2.ಪದ್ಮನಾಭ  ನಾಯಕ್ ಗುಂಡಿದಡ್ಡ, 3.ಮಾಧವ ದೇವಾಡಿಗ ಕಿಜನಾರು, 4.ಸತೀಶ್ ಕಜೆಕಾರು, 5.ದೀರಾಜ್ , ನಿಡ್ವಾಲ್, 6.ಕೃಷ್ಣಪ್ಪ ಪೂಜಾರಿ, ಪಾರೊಟ್ಟು, ಇವರನ್ನ ಬಡಗಕಜೆಕಾರ್ ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ, ಶಾಲಾಭಿವೃದ್ಧಿ ಅಧ್ಯಕ್ಷರಾದ ಹರಿಕೀರ್ತಿ ಪೂಜಾರಿ ಗುಂಡಿಮನ್ಯ, ಇವರ ಗೌರವ ಸಮ್ಮುಖದಲ್ಲಿ ಆಯ್ಕೆಯಾಗಿರುತ್ತಾರೆ ಮುಂದಿನ ಪದಗ್ರಹಣ ಕಾರ್ಯಕ್ರಮದಲ್ಲಿ ಸದಸ್ಯತ್ವ ಅಭಿಯಾನ ನಡೆಯಲಿದೆ  ಎಂದು ಆಡಳಿತ ಮಂಡಳಿ ನಿರ್ಣಯಿಸಿದೆ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...