Friday, February 6, 2026

ರಾಜೀವ್ ಗಾಂಧಿಜೀ ಪುಣ್ಯ ಸ್ಮರಣೆ ಪ್ರಯುಕ್ತ ಕೋರೋಣ ಸೊಂಕೀತರಿಗೆ ಹಣ್ಣು ಹಂಪಲು ವಿತರಣೆ

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಜೀವ್ ಗಾಂಧಿಜೀ ಯವರ ಪುಣ್ಯ ಸ್ಮರಣೆ ಪ್ರಯುಕ್ತ ಮಾಜಿ ಸಚಿವ ಬಿ ರಮಾನಾಥ ರೈಯವರ ಮುಂದಾಳತ್ವದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ 28 ಜನ ಕೋರೋಣ ಸೊಂಕಿತರಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ, ಪದ್ಮ ಶೇಕರ ಜೈನ್, ತಾಲೂಕ್ ಪಂಚಾಯತ್ ಸದಸ್ಯರಾದ ಅಬ್ಬಾಸ್ ಆಲಿ, ಪುರಸಭಾ ಸದಸ್ಯರಾದ ಗಂಗಾಧರ್ ಪೂಜಾರಿ, ಮುಖಂಡರಾದ ರಿಯಾಝ್ ಹುಸೇನ್ ಬಂಟ್ವಾಳ್,ಸದಾಶಿವ ಬಂಗೇರ,ಮೋಹನ್ ಗೌಡ ಕಲ್ಮಂಜ,ಇಬ್ರಾಹಿಂ ನವಾಝ್,ವೆಂಕಪ್ಪ ಪೂಜಾರಿ, ಸಿದ್ದಿಕ್ ಸೆರಾವು, ಅಮ್ಮು ಅರಬೀ ಗುಡ್ಡೆ, ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು

More from the blog

ಬಂಟ್ವಾಳ : SDPI ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷ ಶಾಹುಲ್...

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಭೆ..

ವಿಟ್ಲ : ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಸಬೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪೆ.09 ರಿಂದ 12 ರ ತನಕ...

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...