Thursday, February 13, 2025

ಬಿಜೆಪಿ ಕಾರ್ಯಕರ್ತರೊಂದಿಗೆ ಶಾಸಕ ರಾಜೇಶ್ ನಾಯ್ಕ್ ಸಂವಾದ

ಬಂಟ್ವಾಳ: ಬಿಜೆಪಿ ಬಡಗಕಜೆಕಾರು ಗ್ರಾಮ ಪಂಚಾಯತ್ ಸಮಿತಿಯ ಕಾರ್ಯಕರ್ತರೊಂದಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಂವಾದ ನಡೆಸಿದರು.

ಮೊದಲು ಲೋಕಸಭಾ ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದ ಶಾಸಕರು ಬಳಿಕ ಗ್ರಾಮದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಬಡಗಕಜೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಜ್ರ ಪೂಜಾರಿ, ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ ಮೈರಾ, ರಮಾನಾಥ ರಾಯಿ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರಾದ ವಾಸು ದೇವಾಡಿಗ, ದಿನೇಶ್ ಜೇಂಕ್ಯಾರ್, ಪ್ರಕಾಶ್ ಕರ್ಲಾ, ಪ್ರಮೋದ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...