Wednesday, January 28, 2026

ಗೋ ಕಳ್ಳತನ ವಿರುಧ್ಧ ಪ್ರತಿಭಟನೆಗೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ:  ನಮ್ಮ ಶ್ರದ್ಧೆಯ ಭಾಗವಾದ ಗೋವಿನ ಕಳ್ಳತನ, ಅಕ್ರಮ ಗೋಸಾಗಟ, ಗೋಹತ್ಯೆಯನ್ನು ಖಂಡಿಸಿ ಪರಿವಾರ ಸಂಘಟನೆಗಳು ನಾಳೆ ಜುಲೈ 3 ರಂದು ಕರೆ ನೀಡಿರುವ ಪ್ರತಿಭಟನೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಸರಕಾರ ಮತ್ತು ಸಂಬಂಧಿಸಿದ ಪೋಲೀಸ್ ಇಲಾಖೆ ಅಕ್ರಮಗಳ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸಮಾಜದ ಸ್ವಾಸ್ಥವನ್ನು ಕಾಪಾಡಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...