Monday, January 26, 2026

ಮೆಲ್ಕಾರ್ ಯುವ ಸಂಗಮ ಅಧ್ಯಕ್ಷರಾಗಿ ಓಂಪ್ರಕಾಶ್ ಆಯ್ಕೆ

ಬಂಟ್ವಾಳ:  ಯುವ ಸಂಗಮ ಮೆಲ್ಕಾರ್ ಇದರ 2019-20 ನೇ ಸಾಲಿಗೆ ನೂತನ  ಅಧ್ಯಕ್ಷರಾಗಿ ಓಂ. ಪ್ರಕಾಶ್ ಅಚಾರ್ಯ ಆಯ್ಕೆಯಾಗಿದ್ದಾರೆ. ದುರ್ಗಾಪರಮೇಶ್ವರ ಭಜನಾ ಮಂದಿರದಲ್ಲಿ ಈಚೆಗೆ ನಡೆದ ಯುವಸಂಗಮದ ವಾರ್ಷಿಕ ಸಭೆಯಲ್ಲಿ  ಸರ್ವಾನುಮತದಿಂದ  ಈ  ಆಯ್ಕೆ ಮಾಡಲಾಯಿತು.
ಉಳಿದಂತೆ ಗೌರವಾಧ್ಯಕ್ಷರಾಗಿ ಯಂ.ಯನ್.ಕುಮಾರ್, ಗಣೇಶ ಶೆಟ್ಟಿಗಾರ್, ಕೃಷ್ಣನಾಯ್ಕ ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ :- ಅಶೋಕ ಅಚಾರ್ಯ ಸುದರ್ಶನ ಮೆಲ್ಕಾರ್, ಕಾರ್ಯದರ್ಶಿ  :- ಹರೀಶ ಶೆಣೈ, ಜತೆ ಕಾರ್ಯದರ್ಶಿ :- ಪೂರ್ಣೇಶ ಅಚಾರ್ಯ, ಪ್ರದೀಪ ಅಚಾರ್ಯ
ಕೋಶಾಧಿಕಾರಿ :- ರಾಜೇಶ ನಾಯಕ್ ಬೋಳಂಗಡಿ, ಕ್ರೀಡಾ ಕಾರ್ಯದರ್ಶಿ :- ಉಮೇಶ ಮೆಲ್ಕಾರ್, ವಿಠ್ಠಲ್ ಶೆಣೈ  ಇವರನ್ನು  ಆಯ್ಕೆ ಮಾಡಲಾಯಿತು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...