Wednesday, February 12, 2025

ಡೆಂಗ್ಯೂ ಹಾಗೂ ಮಲೇರಿಯಾ ಬಗ್ಗೆ ಜನ ಜಾಗೃತಿ ಅಭಿಯಾನ

ಬಂಟ್ವಾಳ:  ಪರ್ಲಿಯ ಎಜುಕೇಷನಲ್ ಟ್ರಸ್ಟ್ ಕೊಡಂಗೆ ಇದರ ವತಿಯಿಂದ ಆರೋಗ್ಯ ಇಲಾಖೆ ಬಂಟ್ವಾಳ ಇದರ ಸಹಭಾಗಿತ್ವದಲ್ಲಿ ಡೆಂಗ್ಯೂ ಹಾಗೂ ಮಲೇರಿಯಾ ಬಗ್ಗೆ ಜನ ಜಾಗೃತಿ ಅಭಿಯಾನ ನಡೆಯಿತು. ಪರ್ಲಿಯಾ ನರ್ಸಿಂಗ್ ಹೋಮ್ ಇಲ್ಲಿಂದ ಪ್ರಾರಂಭಗೊಂಡ ಈ ಅಭಿಯಾನದಲ್ಲಿ ಬಂಟ್ವಾಳ ಆರೋಗ್ಯ ಕೇಂದ್ರದ ವೈದ್ಯಾದಿಕಾರಿ ಶ್ರೀಮತಿ ರೇಣುಕಾ. ಡಿ. ಎಸ್., ಡಾಕ್ಟರ್ ಜಗದೀಶ್ ರೈ, ಡಾಕ್ಟರ್ ಎಂ. ಎಸ್. ಮಹೇಶ್. ಟ್ರಸ್ಟಿನ ಉಪಾಧ್ಯಕ್ಷರುಗಳಾದ. ಬಿ. ಎಂ. ಇಸ್ಮಾಯಿಲ್, ಇಕ್ಬಾಲ್ ಎ. ಕೆ., ಪ್ರದಾನ ಕಾರ್ಯದರ್ಶಿಯಾದ ಇಬ್ರಾಹಿಂ ಕೊಡಂಗೆ, ಕಾರ್ಯದರ್ಶಿಯಾದ ಸತ್ತಾರ್ ನಂದರಬೆಟ್ಟು, ಕೋಶಾಧಿಕಾರಿಯಾದ ರಿಯಾಜ್ ಜವಾನ್, ಸದಸ್ಯರುಗಳಾದ ಹನೀಫ್. ಟಿ . ಅಶ್ರಫ್ ಕಡಪಿಕರಿಯ, ಶರೀಫ್ ಪೊನ್ನೋಡಿ . ಗೌರವ ಸದಸ್ಯರಾದ ಪಿ. ಎ. ರಹೀಮ್. ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ. ಸಿಕಂದರ್ ಪಾಷ.ಶಾಲಾ ಮಕ್ಕಳು, ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...