Tuesday, January 27, 2026

ರಸ್ತೆ ಸುರಕ್ಷತಾ ಸಪ್ತಾಹ- 2019

ಬಂಟ್ವಾಳ: ಸಂಚಾರ ಪೋಲೀಸ್ ಠಾಣೆ ಮೆಲ್ಕಾರ್ ಇದರ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ 2019 ಕಾರ್ಯಕ್ರಮಕ್ಕೆ ಮೆಲ್ಕಾರ್ ನಲ್ಲಿ ಎ.ಎಸ್.ಪಿ.ಸೈದುಲು ಅಡಾವತ್ ಚಾಲನೆ ನೀಡಿದರು.
ಮೆಲ್ಕಾರ್ ನಿಂದ ಬಿಸಿರೋಡಿನ ವರೆಗೆ ದ್ವಿಚಕ್ರವಾಹನ ಜಾಥ ನಡೆಸಿದರು. ಬಿಸಿರೋಡಿನಲ್ಲಿ  ರಸ್ತೆ ಸುರಕ್ಷತೆಯ ಬಗ್ಗೆ ಕಿರು ನಾಟಕ ಪ್ರದರ್ಶನ ನೀಡಿದರು.
ರಸ್ತೆ ನಿಯಮಗಳನ್ನು ಪಾಲಿದಿದ್ದರೆ ಅಗುವ ಅನಾಹುತಗಳ ಬಗ್ಗೆ ಮತ್ತು ಕಾನೂನಿನ ಅರಿವು ಮೂಡಿಸುವ ಸಲುವಾಗಿ ಪ್ರದರ್ಶನ ನೀಡಿದರು.
ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್.ಹೆಗ್ಡೆ, ಸಾರಿಗೆ ನಿರೀಕ್ಷಕ ಚರಣ್ , ವ್ರತ್ತ  ಟಿ.ಡಿ.ನಾಗರಾಜ್,
ಟ್ರಾಪಿಕ್ ಎಸ್.ಐ.ಮಂಜುಳಾ, ನಗರ ಠಾಣಾ ಎಸ್. ಐ.ಚಂದ್ರಶೇಖರ್, ಅಪರಾದ ವಿಭಾಗದ ಎಸ್.ಐ.ಹರೀಶ್, ಗ್ರಾಮಾಂತರ ಎಸ್.ಐ.ಪ್ರಸನ್ನ, ಟ್ರಾಫಿಕ್ ಪಿ.ಎಸ್. ಐ.ಮಹಮ್ಮದ್ ಕೆ ಮತ್ತು ಸಿಬ್ಬಂದಿ ಗಳು ಉಪಸ್ಥಿತರಿದ್ದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...