Monday, February 10, 2025

ಕಾರ್ತಿಕ್ ಮತ್ತು ಹರ್ಷಿತ್ ಕೆ. ಇವರಿಗೆ ತುಳು ಚರ್ಚಾ ಸ್ಪರ್ಧೆಯಲ್ಲಿ ರನ್ನರ್‍ಸ್ ಅಫ್ ಪ್ರಶಸ್ತಿ

ಬಂಟ್ವಾಳ:  ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಕಾರ್ತಿಕ್  ಪ್ರಥಮ ಬಿ.ಎ ವಿದ್ಯಾರ್ಥಿ ಹರ್ಷಿತ್ ಕೆ. ಇವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ತುಳು ಕೂಟ ಆಯೋಜಿಸಿದ ತುಳು ಪರ್ಬ ರಾಜ್ಯಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ -ತುಳು ಚರ್ಚಾ ಸ್ಪರ್ಧೆಯಲ್ಲಿ ರನ್ನರ್‍ಸ್ ಅಫ್ ಪ್ರಶಸ್ತಿಯನ್ನು ಗಳಿಸಿರುತ್ತಾರೆ ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ -ಉಪನ್ಯಾಸಕೇತರ ವರ್ಗ ಮತ್ತು ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಗಳು.

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...