Tuesday, July 15, 2025

ಉಚಿತ ಸುಧಾರಿತ ಉಪಕರಣ ವಿತರಣೆ

ಬಂಟ್ವಾಳ: ಜಿ.ಪಂ.ಅನುದಾನದಲ್ಲಿ  ವ್ರತ್ತಿಪರ  ಕುಶಲಕರ್ಮಿಗಳಿಗೆ  ಉಚಿತ ಸುಧಾರಿತ ಉಪಕರಣ ವಿತರಣೆ ಕಾರ್ಯಕ್ರಮ ತಾಲೂಕು ಪಂಚಾಯತ್ ಸಾಮಾರ್ಥ್ಯ ಸೌಧದಲ್ಲಿ ಬುಧವಾರ ನಡೆಯಿತು.
ಬಂಟ್ವಾಳ ತಾಲೂಕಿನ 42 ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಅಟೋಮೋಬೈಲ್ , ಎಲೆಕ್ಟ್ರಿಕಲ್, ಗಾರೆ ಕೆಲಸ, ಬ್ಲಾಕ್ ಸ್ಮಿತಿ, ಕಾರ್ಪೆಂಟ್ ಗಳಿಗೆ ಜಿ.ಪಂ.ಸದಸ್ಯರ ಉಪಸ್ಥಿತಿಯಲ್ಲಿ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ರಾದ ಎಂ.ತುಂಗಪ್ಪ ಬಂಗೇರ, ಎಂ.ಎಸ್.ಮಹಮ್ಮದ್, ರವೀಂದ್ರ ಕಂಬಳಿ, ಮಂಜುಳಾ ಮಾಧವೆ ಮಾವೆ, ಮಮತಾ ಗಟ್ಟಿ, ಜಯಶ್ರೀ ಕೊಡಂದೂರು, ಕಮಲಾಕ್ಷೀ ಕೆ.ಪೂಜಾರಿ, ತಾ.ಪಂ.ಅದ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ , ಖಾದಿ ಮತ್ತು ಗ್ರಾಮೋದ್ಯೋಗ ಇದರ ಉಪನಿರ್ದೇಶಕ ಮಂಜುನಾಥ್ ಹೆಗ್ಡೆ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

More from the blog

ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ ಸೋಮವಾರ...

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...