ಬಂಟ್ವಾಳ: ಮಾ.17 ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರಗೊಂಡು ಮೇ18 ರಿಂದ ಮೇ23 ತನಕ ಬ್ರಹ್ಮಕಲಶೋತ್ಸವ ನಡೆಯಲಿರುವ ಹಿನ್ನಲೆಯಲ್ಲಿ ಒಡಿಯೂರು ಶ್ರೀಗಳು ಭೇಟಿ ನೀಡಿ ದೇವಾಲಯದ ಕೆಲಸ-ಕಾರ್ಯಗಳಿಗೆ ಶುಭ ಹಾರೈಸಿದರು.



ಈ ಸಂಧರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ.ಪದ್ಮನಾಭ ಕೊಟ್ಟಾರಿಯವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.













