Thursday, June 26, 2025

ಕುಂಭೋಧರಿ ದೇವಿ ಮಹಾತ್ಮೆ ಯಕ್ಷಗಾನ ಮುಹೂರ್ತ

ಬಂಟ್ವಾಳ: ಕುಂಭೋದರಿ ಯಕ್ಷ ಕಲಾ ತಂಡ ಇದರ ನೂತನ ಯಕ್ಷಗಾನ ಪ್ರಸಂಗ ಶ್ರೀನಿವಾಸ ಸಾಲ್ಯಾನ್ ವಿರಚಿತ ಕುಂಭೋದರಿ ದೇವಿ ಮಹಾತ್ಮೆ ಇದರ ಮಹೂರ್ತ ಬಿ.ಸಿ.ರೋಡಿನ ಕುಲಾಲ ಮಠದ ಶ್ರೀ ಕುಂಭೋದರಿ ದೇವಸ್ಥಾನದಲ್ಲಿ ಮಂಗಳವಾರ ನಡೆಯಿತು. ಬಂಟ್ವಾಳದ ಕುಂಭೋದರಿ ಕಲಾ ತಂಡದ ಸದಸ್ಯರಾದ ನಾರಾಯಣ ಸಿ. ಪೆರ್ನೆ, ಯಾದವ ಕುಲಾಲ್ ಅಗ್ರಬೈಲು, ಸುಕುಮಾರ್ ಬಂಟ್ವಾಳ, ಕುಂಭೋದರಿ ದೇವಸ್ಥಾನದ ಅರ್ಚಕ ಮೋಹನ್ ಕುರ್ನಾಡು, ದೇವಸ್ಥಾನದ ಹಿರಿಯರಾದ ಚಂದಪ್ಪ ದೇವಂದಬೆಟ್ಟು, ಕ್ಷೇತ್ರದ ಸಹಾಯಕ ಮಧುರಾಜ್ ಕಾಮಾಜೆ ಈ ಸಂಧರ್ಭ ಉಪಸ್ಥಿತರಿದ್ದರು.

ಮುಮ್ಮೇಳದಲ್ಲಿ ಕುಲಾಲ ಸಮುದಾಯದ ಕಲಾವಿದರನ್ನೊಳಗೊಂಡ ಕುಂಭೋಧರಿ ಯಕ್ಷ ತಂಡವಾಗಿರುತ್ತದೆ.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...