Tuesday, January 27, 2026

ಕುಂಭೋಧರಿ ದೇವಿ ಮಹಾತ್ಮೆ ಯಕ್ಷಗಾನ ಮುಹೂರ್ತ

ಬಂಟ್ವಾಳ: ಕುಂಭೋದರಿ ಯಕ್ಷ ಕಲಾ ತಂಡ ಇದರ ನೂತನ ಯಕ್ಷಗಾನ ಪ್ರಸಂಗ ಶ್ರೀನಿವಾಸ ಸಾಲ್ಯಾನ್ ವಿರಚಿತ ಕುಂಭೋದರಿ ದೇವಿ ಮಹಾತ್ಮೆ ಇದರ ಮಹೂರ್ತ ಬಿ.ಸಿ.ರೋಡಿನ ಕುಲಾಲ ಮಠದ ಶ್ರೀ ಕುಂಭೋದರಿ ದೇವಸ್ಥಾನದಲ್ಲಿ ಮಂಗಳವಾರ ನಡೆಯಿತು. ಬಂಟ್ವಾಳದ ಕುಂಭೋದರಿ ಕಲಾ ತಂಡದ ಸದಸ್ಯರಾದ ನಾರಾಯಣ ಸಿ. ಪೆರ್ನೆ, ಯಾದವ ಕುಲಾಲ್ ಅಗ್ರಬೈಲು, ಸುಕುಮಾರ್ ಬಂಟ್ವಾಳ, ಕುಂಭೋದರಿ ದೇವಸ್ಥಾನದ ಅರ್ಚಕ ಮೋಹನ್ ಕುರ್ನಾಡು, ದೇವಸ್ಥಾನದ ಹಿರಿಯರಾದ ಚಂದಪ್ಪ ದೇವಂದಬೆಟ್ಟು, ಕ್ಷೇತ್ರದ ಸಹಾಯಕ ಮಧುರಾಜ್ ಕಾಮಾಜೆ ಈ ಸಂಧರ್ಭ ಉಪಸ್ಥಿತರಿದ್ದರು.

ಮುಮ್ಮೇಳದಲ್ಲಿ ಕುಲಾಲ ಸಮುದಾಯದ ಕಲಾವಿದರನ್ನೊಳಗೊಂಡ ಕುಂಭೋಧರಿ ಯಕ್ಷ ತಂಡವಾಗಿರುತ್ತದೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...