Thursday, July 10, 2025

ಚುನಾವಣಾ ಅಧಿಕಾರಿಗಳಿಂದ ಮಹತ್ವದ ಸೂಚನೆ

ಬಂಟ್ವಾಳ: ಚುನಾವಣೆ ದಿವಸ ಅಂದರೆ ಎಪ್ರಿಲ್ 18 ಮತ್ತು ಎಪ್ರಿಲ್ 23 ರಂದು ಯಾವುದೇ ಕಾರಣಕ್ಕೂ ನೀವು ಮೊಬೈಲ್ ಫೋನ್ ಅನ್ನು ಮತಗಟ್ಟೆಯ ಒಳಗೆ ತೆಗೆದುಕೊಂಡು ಹೋಗುವಂತಿಲ್ಲ !!

ಮತಗಟ್ಟೆಯ ಒಳಗೆ ಅಥವಾ ಆಸುಪಾಸು ‌ಅಂದಾಜು 100 ಮೀಟರ್ ಸಮೀಪ ಯಾವುದೇ ಮೊಬೈಲ್ ಫೋನ್ ಬಳಕೆ ನಿರ್ಬಂಧಿಸಲಾಗಿದೆ ಮತ್ತು ಮತಗಟ್ಟೆಯ ಹತ್ತಿರ ಮೊಬೈಲ್ ಫೋನ್ ಇಡಲು ಯಾವುದೇ ವ್ಯವಸ್ಥೆಯನ್ನು ಮಾಡಿರುವುದಿಲ್ಲ !!

ಹಾಗಾಗಿ ಮೊಬೈಲ್ ಫೋನ್ಗಳನ್ನು ನಿಮ್ಮ ವಾಹನದಲ್ಲಿ ಅಥವಾ ಮನೆಯಲ್ಲಿಯೇ ಬಿಟ್ಟು ಬರಬೇಕು!

ದಯವಿಟ್ಟು ಈ ಮೆಸೇಜ್ ಅನ್ನು ಚುನಾವಣೆಯ ಮೊದಲು ನಿಮ್ಮ ಎಲ್ಲಾ ಗ್ರೂಪ್ ಗಳಿಗೆ ರವಾನಿಸಿ ಮತ್ತು ಜನರು ಇದರ ಕುರಿತು ಮುಂಗಡವಾಗಿ ಆಲೋಚನೆ ಮಾಡಲು ಸಹಕರಿಸಿ.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...