ಬಂಟ್ವಾಳ: ಬಿ.ಜೆ.ಪಿ. ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇತ್ತೀಚೆಗೆ ನಿಧಾನರಾದ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ರವರಿಗೆ ಶ್ರದ್ದಾಂಜಲಿ ಸಭೆಯು ಕ್ಷೇತ್ರ ಉಪಾಧ್ಯಕ್ಷ ರೋನಾಲ್ಡ್ ಡಿ’ಸೋಜ ರವರ ಅಧ್ಯಕ್ಷತೆಯಲ್ಲಿ ಜರಗಿತು.


ಸಭೆಯಲ್ಲಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ, ಕ್ಷೇತ್ರ ಕಾರ್ಯದರ್ಶಿಗಳಾದ ಸೀತಾರಾಮ ಪೂಜಾರಿ, ಪುರುಷೋತ್ತಮ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಕ್ಷೇತ್ರ ಯುವ ಮೋರ್ಚಾ ಅಧ್ಯಕ್ಷ ಪ್ರದೀಪ್ ಅಜಿಜಬೆಟ್ಟು, ಉಪಾಧ್ಯಕ್ಷ ಕಾರ್ತಿಕ್ ಬಳ್ಳಾಲ್, ಸುರೇಶ್ ಕೋಟ್ಯಾನ್, ಕ್ಷೇತ್ರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಭಾರತಿ ಚೌಟ, ಪ್ರಧಾನ ಪಾರ್ಯದರ್ಶಿ ಸೀಮಾ ಮಾಧವ, ಜಿಲ್ಲಾ ರೈತ ಮೋರ್ಚಾ ಸದಸ್ಯರಾದ ಪ್ರೇಮನಾಥ ಶೆಟ್ಟಿ, ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಯಶೋಧರ ಕರ್ಬೇಟ್ಟು, ಮಾಜಿ ಪುರಸಭಾ ಸದಸ್ಯರಾದ ಭಾಸ್ಕರ ಟೈಲರ್, ಕೊಳ್ನಾಡು ಶಕ್ತಿಕೇಂದ್ರದ ಸದಸ್ಯ ಅಭಿಷೇಕ್ ರೈ ಉಪಸ್ಥಿತರಿದ್ದರು.












