Friday, July 4, 2025

ಬಂಟ್ವಾಳ “ಮೂಡೂರು – ಪಡೂರು” ಜೋಡುಕರೆ ಕಂಬಳ ಕೂಟದ ಫಲಿತಾoಶ

ಬಂಟ್ವಾಳ “ಮೂಡೂರು – ಪಡೂರು” ಜೋಡುಕರೆ ಕಂಬಳ ಕೂಟದ ಫಲಿತಾoಶ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 09 ಜೊತೆ

ಅಡ್ಡಹಲಗೆ: 04 ಜೊತೆ

ಹಗ್ಗ ಹಿರಿಯ: 15 ಜೊತೆ

ನೇಗಿಲು ಹಿರಿಯ: 29 ಜೊತೆ

ಹಗ್ಗ ಕಿರಿಯ: 20ಜೊತೆ

ನೇಗಿಲು ಕಿರಿಯ: 105 ಜೊತೆ

ಒಟ್ಟು ಕೋಣಗಳ ಸಂಖ್ಯೆ: 182 ಜೊತೆ

ಕನೆಹಲಗೆ: 

( ನೀರು ನೋಡಿ ಬಹುಮಾನ )

ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೊ

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ಅಡ್ಡ ಹಲಗೆ:

ಪ್ರಥಮ: ಅಲ್ಲಿಪಾದೆ ಪೆರಿಯಾರ್ ಮಿಂಗಲ್ ಸೇನ್

ಹಲಗೆ ಮುಟ್ಟಿದವರು:ಭಟ್ಕಳ ಹರೀಶ್

ದ್ವಿತೀಯ: ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ: 

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”

ಓಡಿಸಿದವರು: ಬಂಬ್ರಾಣ ಬೈಲು ವಂದಿತ್ ಶೆಟ್ಟಿ

ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ”

ಓಡಿಸಿದವರು:ಕಾವೂರ್ ತೋಟ ಸುದರ್ಶನ್

ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ದಿನಕರ್ ಬಿ ಶೆಟ್ಟಿ

ಓಡಿಸಿದವರು: ಭಟ್ಕಳ ಶಂಕರ್

ದ್ವಿತೀಯ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ

ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ನೇಗಿಲು ಹಿರಿಯ: 

ಪ್ರಥಮ:ನೂಜಿಪ್ಪಡಿ ಡಾ.ಪ್ರವೀಣ್ ಹೊಳ್ಳ “ಬಿ”

ಓಡಿಸಿದವರು: ನಕ್ರೆ ಪವನ್ ಮಡಿವಾಳ

ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ

ಓಡಿಸಿದವರು:ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

ನೇಗಿಲು ಕಿರಿಯ:

ಪ್ರಥಮ: ಮಿಜಾರ್ ಹರಿಮೀನಾಕ್ಷಿ ತೋಟ ಹರಿಯಪ್ಪ ಶೆಟ್ಟಿ “ಬಿ”

ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್

ದ್ವಿತೀಯ:ನಿಟ್ಟೆ ಹೊಸವಕ್ಲು ಸುರೇಶ ಕೋಟ್ಯಾನ್ “ಬಿ”

ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

 

More from the blog

ದ. ಕ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ಫೋರ್ಸ್ ರಚನೆ – ಸಿಎಂಗೆ ಬಿ. ರಮಾನಾಥ ರೈ ಅಭಿನಂದನೆ..

ಬೆಂಗಳೂರು :  ದ.ಕ.ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಸರಣಿ ಕೊಲೆಗಳು ಮತೀಯ ಸಂಘರ್ಷಣೆಗಳನ್ನು ಮಟ್ಟ ಹಾಕುವ ಸಲುವಾಗಿ ಕರ್ನಾಟಕ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ದ.ಕ.ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್...

ಬೂಡ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಆಗುತ್ತಿಲ್ಲ: ಕಾಂಗ್ರೆಸ್ ಮುಖಂಡ ಮಹಮ್ಮದ್ ನಂದಾವರ ಆಕ್ರೋಶ

ಬಂಟ್ವಾಳ: ಇಲ್ಲಿನ ನಗರ ಯೋಜನಾ ಪ್ರಾಧಿಕಾರದಲ್ಲಿ ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳು ಆಗುತ್ತಿಲ್ಲ ಎಂದು ಆರೋಪಗಳು ಕೇಳಿ ಬಂದಿದ್ದು, ಪ್ರಾಧಿಕಾರದ ವಿರುದ್ದ ಕಾಂಗ್ರೆಸ್ ಮುಖಂಡ ಮಹಮ್ಮದ್ ನಂದಾವರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಗರ ಯೋಜನಾ ಪ್ರಾಧಿಕಾರದಲ್ಲಿ...

ಅಡಿಕೆ ವ್ಯಾಪಾರಿಯಿಂದ ವಂಚನೆ ಪ್ರಕರಣ  : ನ್ಯಾಯಕ್ಕಾಗಿ ಶಾಸಕ ರಾಜೇಶ್ ನಾಯ್ಕ್ ಗೆ ಮನವಿ

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಅಶೋಕ್ ಶೆಟ್ಟಿ ಸರಪಾಡಿ ನೇತೃತ್ವದಲ್ಲಿ ರೈತರು ನ್ಯಾಯಕ್ಕಾಗಿ ಶಾಸಕ ರಾಜೇಶ್ ನಾಯ್ಕ್ ಅವರನ್ನು ಬೇಟಿಯಾಗಿ ಮನವಿ ನೀಡಿದ್ದಾರೆ. ಬಳಿಕ...

ಮಧ್ವ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗಿಡ ನಾಟಿ ಹಾಗೂ ಪರಿಸರ ಜಾಗ್ರತಿ ಮಾಹಿತಿ ಕಾರ್ಯಕ್ರಮ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ) ಬಂಟ್ವಾಳ ಇದರ,ವಗ್ಗ ವಲಯದ ಮಧ್ವ ಒಕ್ಕೂಟದ ವತಿಯಿಂದ ದ ಕ ಜಿ ಪಂ ಹಿ ಪ್ರಾಥಮಿಕ ಶಾಲೆ...