Monday, July 14, 2025

ಮಾ.29ಕ್ಕೆ ಬೆದ್ರಗುಡ್ಡೆ ಭೈರವಿ ದೇವಿಯ ಪ್ರತಿಷ್ಠಾ ವರ್ಧಂತ್ಯುತ್ಸವ

ಬಂಟ್ವಾಳ : ತಾಲೂಕಿನ ಮೊಡಂಕಾಪಿನ ಬೆದ್ರಗುಡ್ಡೆ ಬಳಿಯ ಭೈರವಿ ದೇವಿ ಹಾಗೂ ಪರಿವಾರ ದೈವಗಳಾದ ಕ್ಷೇತ್ರಪಾಲ, ರಕ್ತೇಶ್ವರಿ, ಮಹಿಷಂದಾಯ, ವರ್ಣರ ಪಂಜುರ್ಲಿ ದೈವಗಳ ಪ್ರತಿಷ್ಠಾ ವರ್ಧಂತ್ಯುತ್ಸವ ಮಾರ್ಚ್ 29ರಂದು ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ, ಅಲಂಕಾರ ಪೂಜೆ, ದೈವಗಳಿಗೆ ಪಂಚಪರ್ವ ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ರಾತ್ರಿ ಗುಳಿಗ ದೈವಕ್ಕೆ ಕೋಳಿ ಬಲಿಸೇವೆ ನಡೆಯಲಿದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಯುವವಾಹಿನಿ ಬಂಟ್ವಾಳ ಘಟಕ : ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ..

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಆಗಸ್ಟ್ 10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ...

ಕೇಂದ್ರ ಸರ್ಕಾರದಿಂದ ಮಂಗಳೂರಿಗೆ 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳ ಮಂಜೂರು : ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌...

ಬಂಟರ ಸಂಘ ನರಿಕೊಂಬು – ಶಂಭೂರು ಅಧ್ಯಕ್ಷರಾಗಿ ಪ್ರೇಮನಾಥ ಶೆಟ್ಟಿ ಪುನರಾಯ್ಕೆ..

ಬಂಟ್ವಾಳ: ನರಿಕೊಂಬು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ ಅಂತರ ಅವರು ಬಂಟರ ಸಂಘ ನರಿಕೊಂಬು- ಶಂಭೂರು ಗ್ರಾಮ ಅಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆ ಆಗಿದ್ದಾರೆ. ಜು. 10 ರಂದು ಕರ್ಬೆಟ್ಟು ಭಾಸ್ಕರ ಶೆಟ್ಟಿ ವಸತಿಗ್ರಹದಲ್ಲಿ...

ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿ ಪ್ರದಾನ..

ಮಂಗಳೂರು : ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಗೆ ನೀಡಲಾಗುವ ಪ್ರತಿಷ್ಠಿತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರ್ಗದರ್ಶನದ ಹುಬ್ಬಳ್ಳಿ ಅವ್ವ ಸೇವಾ...