Friday, January 30, 2026

ಅಳಿವಿನ ಅಂಚಿನಲ್ಲಿರುವ ಅತ್ಯರೂಪವಾದ ಪುನುಗು ಬೆಕ್ಕು

ವಿಟ್ಲ: ಪುಣಚ ಗ್ರಾಮದ ದಂಬೆ ಉದಯಕುಮಾರ್ ಅವರ ತೋಟದಲ್ಲಿ ಕಾಣ ಸಿಕ್ಕಿದ ಅಳಿವಿನ ಅಂಚಿನಲ್ಲಿರುವ ಅತ್ಯರೂಪವಾದ ಪುನುಗು ಬೆಕ್ಕನ್ನು ಮಂಗಳೂರು ಪಿಲಿಕುಲ ವನ್ಯ ಜೀವಿ ಉದ್ಯಾನವನಕ್ಕೆ ಹಸ್ತಾಂತರಿಸಲಾಯಿತು.

 

More from the blog

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...