ಬೆಳ್ತಂಗಡಿ: ವ್ಯಕ್ತಿಯ ಬರ್ಬರ ಹತ್ಯೆ. ಬೆಳ್ತಂಗಡಿ ಪೋಲೀಸ್ ಠಾಣಾ ವ್ಯಾಪ್ತಿಯ ಮುಂಡೂರು ಎಂಬಲ್ಲಿ ಸೋಮವಾರ ತಡರಾತ್ರಿ ನಡೆದ ಘಟನೆ. ಮಾಲಾಡಿ ಸರಕಾರಿ ಐಟಿಐ ಉಪನ್ಯಾಸಕ ವಿಕ್ರಂ ಎಂಬವರನ್ನು ತಡರಾತ್ರಿ ಯಾರೋ ಅಪರಿಚಿತರು ಮಚ್ಚಿನಿಂದ ಕಡಿದು ಕೊಲೆ ಮಾಡಿ ಪರಾಯಾಗಿದ್ದಾರೆ.


ತಡರಾತ್ರಿ 11ಗಂಟೆಗೆ ಅಪರಿಚಿತ ದ್ವಿಚಕ್ರ ವಾಹನ ನಿಂತದ್ದನ್ನು ಸ್ಥಳಿಯರು ನೋಡಿದ್ದು ಬಳಿಕ ಯಾವುದೋ ಕಾರಣಕ್ಕೆ ಕೊಲೆಮಾಡಿರಬಹುದು ಎಂದು ಶಂಕಿಶಲಾಗಿದೆ..ವಿಕ್ರಮ್ ರವರ ಕಾರಿನ ಬಳಿ ಮದ್ಯದ ಬಾಟಲಿ ಇದ್ದು ಕುಡಿದ ಮತ್ತಿನಲ್ಲಿ ಜಗಳವಾಡಿ ಕೊಲೆ ಮಾಡಿರಬಹುದೇ ಎಂದು ಶಂಕಿಶಲಾಗಿದೆ.