ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಚಿವರಾದ ಸುರೇಶ್ ಕುಮಾರ್ ಭೇಟಿ ನೀಡಿದರು. ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ಅನಂತಪ್ರಸಾದ್, ಜಯರಾಮ ಬಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.

ವಿಟ್ಲ ಬಿಜೆಪಿ ನಗರ ಸಮಿತಿ ವತಿಯಿಂದ ವಿಟ್ಲದ ಹನುಮಗಿರಿ ಶ್ರೀರಾಮ ಮಂದಿರದಲ್ಲಿ ಕರ್ನಾಟಕ ಮಾಜಿ ಸಚಿವ ಸುರೇಶ್ ಕುಮಾರ್ ಕೃಷಿಕರೊಂದಿಗೆ ಸಂವಾದ ನಡೆಸಿಕೊಟ್ಟರು.