ಬಂಟ್ವಾಳ: ಸಜಿಪ ಬಿಸು ಜಾತ್ರೆಯ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಗಂಧಪ್ರಸಾದ ಸ್ವೀಕರಿಸಿ ದೇವರ ಆರ್ಶೀವಾದ ಪಡೆದರು.


ಈ ಸಂದರ್ಭದಲ್ಲಿ ವಿವೇಕ್ ಶೆಟ್ಟಿ ನಗ್ರಿಗುತ್ತು, ಶ್ರೀಕಾಂತ್ ಶೆಟ್ಟಿ ಸಂಕೇಶ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಬಂಟ್ವಾಳ: ಸಜಿಪ ಬಿಸು ಜಾತ್ರೆಯ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಗಂಧಪ್ರಸಾದ ಸ್ವೀಕರಿಸಿ ದೇವರ ಆರ್ಶೀವಾದ ಪಡೆದರು.
ಈ ಸಂದರ್ಭದಲ್ಲಿ ವಿವೇಕ್ ಶೆಟ್ಟಿ ನಗ್ರಿಗುತ್ತು, ಶ್ರೀಕಾಂತ್ ಶೆಟ್ಟಿ ಸಂಕೇಶ ಮತ್ತು ಪ್ರಮುಖರು ಉಪಸ್ಥಿತರಿದ್ದರು.