Thursday, July 10, 2025

ನನ್ನ ಪರಿವಾರ ಬಿಜೆಪಿ ಪರಿವಾರ ಅಭಿಯಾನಕ್ಕೆ ಚಾಲನೆ

ಬಂಟ್ವಾಳ : ಬಿಜೆಪಿ ಬಂಟ್ವಾಳ ಮಹಾಶಕ್ತಿಕೇಂದ್ರದ ವತಿಯಿಂದ ನನ್ನ ಪರಿವಾರ ಬಿಜೆಪಿ ಪರಿವಾರ ಅಭಿಯಾನಕ್ಕೆ ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಿ.ಆನಂದರವರ ಮನೆಗೆ ಪಕ್ಷದ ದ್ವಜ ಕಟ್ಟುವ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಕ್ಷೇತ್ರ ಪ್ರ.ಕಾರ್‍ಯದರ್ಶಿ ರಾಮದಾಸ ಬಂಟ್ವಾಳ, ಮಾಜಿ ಪುರಸಭಾ ಅಧ್ಯಕ್ಷರಾದ ದಿನೇಶ್ ಭಂಡಾರಿ,ಮಹಾಶಕ್ತಿ ಕೇಂದ್ರ ಪ್ರ,ಕಾರ್‍ಯದರ್ಶಿ ಗುರುದತ್ ನಾಯಕ್, ಬಂಟ್ವಾಳ ಕಸ್ಬಾ ಗ್ರಾಮದ ಬಿಜೆಪಿ ಅಧ್ಯಕ್ಷರಾದ ಕೃಷ್ಣಪ್ಪ ಪ್ರಜಾರಿ, ಪುರಸಭಾ ಸದಸ್ಯರುಗಳಾದ ದೇವಕಿ, ಮೀನಾಕ್ಷಿ, ಶಶಿಕಲಾ, ಪಕ್ಷದ ಪ್ರಮುಖರಾದ ವಸಂತ ಭಂಡಾರಿ, ಚಂದ್ರಹಾಸ ಪೂಜಾರಿ, ಜಗದೀಶ್ ,ರವಿ ಆಚಾರ್ಯ , ಪ್ರಭಾರಿ ಪ್ರಣಾಮ್‌ರಾಜ್ ಅಜ್ಜಿಬೆಟ್ಟು ಉಪಸ್ಥಿತರಿದ್ದರು.

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...