Sunday, January 25, 2026

ಬಿಜೆಪಿಯು ಮತ್ತೊಮ್ಮೆ ಕರ್ನಾಟಕದಲ್ಲಿ ಸಂಭ್ರಮಾಚರಣೆ

ಬಂಟ್ವಾಳ: ಬಿಜೆಪಿಯು ಮತ್ತೊಮ್ಮೆ ಕರ್ನಾಟಕದಲ್ಲಿ ತನ್ನ ಅಧಿಪತ್ಯವನ್ನು ಸ್ಥಾಪಿಸಿ ಮಗದೊಮ್ಮೆ ಯಡಿಯೂರಪ್ಪರು ಮುಖ್ಯಮಂತ್ರಿಯಾಗುವ ಸಂಭ್ರಮಾಚರಣೆಯನ್ನು, ಸರ್ವಶ್ರೇಷ್ಠ ಫ್ರೆಂಡ್ಸ್ ಕಲ್ಲಡ್ಕ ಒಂದು ವಿಶಿಷ್ಟ ಎಂಬಂತೆ ಈ ಸಂಘಟನೆಯವರು ಗಿಡ ನೆಡುವುದರ ಮುಖಾಂತರ ಆಚರಿಸಿದರು. ಈ ಸಂದರ್ಭದಲ್ಲಿ ಸರ್ವಶ್ರೇಷ್ಠ ಫ್ರೆಂಡ್ಸ್ ಇದರ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿಗಾರ್, ಸಂತೋಷ್ ಕುಂದಾಪುರ, ಯತಿರಾಜ್ ಪೆರಾಜೆ, ಪುರುಷೋತ್ತಮ ಗೋಳ್ತಮಜಲು, ಪ್ರಕಾಶ್ ಕಲ್ಲಗುಡ್ಡೆ, ಗಿರೀಶ್ ತುಳಸೀವನ, ಉದಯ ಕುಮಾರ್ ಮೆಲ್ಕಾರ್, ಉದಯ ಕೆಲಿಂಜ, ನಾಗರಾಜ್ ಕಲ್ಲಡ್ಕ ಮತ್ತಿತರರು ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...