Thursday, February 13, 2025

ವಾಮದಪದವು: ಬಿಜೆಪಿ ರೋಡ್ ಶೋ, ಮತ ಯಾಚನೆ

ಬಂಟ್ವಾಳ: ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರ ಪರವಾಗಿ ಬಂಟ್ವಾಳ ಶಾಸಕ ರಾಜೇಶ್ ನಾಕ್ ಅವರು ಎ.೧೫ರಂದು ಸಂಜೆ ವಾಮದಪದವು ಪೇಟೆಯಲ್ಲಿ ರೋಡ್ ಶೋ ನಡೆಸಿ ಮತಯಾಚನೆ ನಡೆಸಿದರು.
ಬಂಟ್ವಾಳ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವದಾಸ ಶೆಟ್ಟಿ, ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ಬಿಜೆಪಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಸುಲೋಚನಾ ಜಿ.ಕೆ. ಭಟ್, ರಾಮದಾಸ ಬಂಟ್ವಾಳ, ಯಶೋಧರ ಶೆಟ್ಟಿ ದಂಡೆ, ಚಂದ್ರಶೇಖರ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ವಿಜಯ ರೈ ಆಲದಪದವು, ರಮೇಶ್ ಕುಡ್ಮೇರ್, ಪ್ರಭಾಕರ ಪ್ರಭು, ರತ್ನಕುಮಾರ ಚೌಟ, ವಸಂತ ಕುಮಾರ್ ಅಣ್ಣಲಿಕೆ, ಜಯರಾಮ ಶೆಟ್ಟಿ ಕಾಪು, ವಿನುತಾ ಕೊರ್ನೋಡಿ, ಆಶಾ ಜೆ. ಶೆಟ್ಟಿ, ಮೋಹನ ದಾಸ ಗಟ್ಟಿ, ಕಮಲ್ ಶೆಟ್ಟಿ, ದಿನೇಶ್ ಶೆಟ್ಟಿ ದಂಬೆದಾರ್ , ವೆಂಕಟೇಶ್ ಭಟ್, ಗೋಪಾಲ ಕೃಷ್ಣ ಚೌಟ, ವಿನೋದ ಪೂಜಾರಿ, ಗಣನಾಥ ಶೆಟ್ಟಿ ಕೆಮ್ಮಾರು, ನಾಗರಾಜ ಶೆಟ್ಟಿ, ಗಂಗಾಧರ ಪೂಜಾರಿ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...