Tuesday, July 1, 2025

ಡಿ. 29ರಂದು ಅನುಸ್ಮರಣೆ, ಮೌಲೀದ್ ಮಜ್ಲೀಸ್,ಸುರಿಬೈಲು ಉಸ್ತಾದ್ ಆಂಡ್ ನೇರ್ಚೆ ಪ್ರಚಾರ ಸಂಗಮ

ಬಂಟ್ವಾಳ: ಬೋಳಂತೂರು- ನಾರಂಕೋಡಿ ತಾಜುಲ್ ಉಲಮಾ ಮದ್ರಸ ವತಿಯಿಂದ ಕಣ್ಣಿಯತ್ ಉಸ್ತಾದ್, ಶಂಸುಲ್ ಉಲಮಾ ಪಿ.ಎ.ಉಸ್ತಾದ್, ನೂರುಲ್ ಉಲಮಾ, ಮಮ್ಮುಂಞಿ ಉಸ್ತಾದ್ ಅವರ ಅನುಸ್ಮರಣೆ ಹಾಗೂ ಮೌಲೀದ್ ಮಜ್ಲೀಸ್ ಮತ್ತು ಸುರಿಬೈಲು ಉಸ್ತಾದ್ ಆಂಡ್ ನೇರ್ಚೆ ಪ್ರಚಾರ ಸಂಗಮ ಡಿ. 29ರಂದು ನಾರಂಕೋಡಿ ಟಿ.ಯು.ಮದ್ರಸದ ವಠಾರದಲ್ಲಿ ನಡೆಯಲಿದೆ. ಅಂದು ಸಂಜೆ 6ಕ್ಕೆ ಸ್ವಾಗತ ಸಮಿತಿಯ ಚೇಯರ್ಮೆನ್ ಅಬ್ದುಲ್ ಖಾದರ್ ಕೊಕ್ಕಪುಣಿ ಧ್ವಜಾರೋಹಣ ನೆರವೇರಿಸುವರು. 6.30ಕ್ಕೆ ಅಬ್ದುಲ್ ರಶೀದ್ ಹನೀಫಿ ದಾರುಲ್ ಅಶ್‌ಅರಿಯ್ಯ ನೇತೃತ್ವದಲ್ಲಿ ಅಶ್‌ಅರಿಯ್ಯ ಇಕ್ವಾನ್ ಬಳಗದಿಂದ ತಾಜುಲ್ ಉಲಮಾ ಮೌಲೀದ್ ಆಲಾಪನೆ ನಡೆಯಲಿದೆ. ರಾತ್ರಿ 7.30ಕ್ಕೆ ಅನುಸ್ಮರಣಾ ಸಂಗಮ ನಡೆಯಲಿದ್ದು, ಅಸ್ಸಯ್ಯದ್ ಶಿಹಾಬುದ್ದೀನ್ ತಂಙಳ್ ಮದಕ ಅವರು ದುಆಃ ನೆರವೇರಿಸುವರು. ಬೋಳಂತೂರು ಆರ್.ಜೆ.ಎಂ. ಖತೀಬ್ ಅಬ್ದುಲ್ ರಹಿಮಾನ್ ಸಖಾಫಿ ಉದ್ಘಾಟಿಸುವರು. ದಾರುಲ್ ಅಶ್‌ಅರಿಯ್ಯ ಇದರ ಮ್ಯಾನೇಜರ್ ಮುಹಮ್ಮದ್ ಅಲಿ ಸಖಾಫಿ ಅನುಸ್ಮರಣಾ ಭಾಷಣ ಮಾಡುವರು. ಟಿ.ಯು.ಮದ್ರಸ ಅಧ್ಯಕ್ಷ ಅಬ್ದುಲ್ಲಾ ಅಧ್ಯಕ್ಷತೆ ವಹಿಸುವರು. ಅಬ್ದುಲ್ ಹಮೀದ್ ಫೈಝಿ ಕಿಲ್ಲೂರು ಮುಖ್ಯ ಪ್ರಭಾಷಣ ಮಾಡುವರು. ಅಬ್ದುಲ್ ಹಮೀದ್ ಮದನಿ ಉಪಸ್ಥಿತರಿರುವರು ಎಂದು ಜಮಾಅತ್ನ ಪ್ರಕಟನೆ ತಿಳಿಸಿದೆ.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...