Friday, June 27, 2025

ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದ್ವಾರ ಪ್ರತಿಷ್ಠೆ ಹಾಗೂ ತತ್ಸಂಧ ಪೂಜೆ

ಬಂಟ್ವಾಳ: ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಭಾಗವಾಗಿ ಜು.8 ರಂದು ಬೆಳಗ್ಗೆ 11-15 ಗಂಟೆಗೆ ದ್ವಾರ ಪ್ರತಿಷ್ಠೆ ಹಾಗೂ ಇತರ ತತ್ಸಂಧ ಪೂಜಾದಿಗಳು ತಂತ್ರಿಗಳಾದ ಈಶ್ವರ ಭಟ್ ಮಾದಕಟ್ಟೆ ಇವರ ಮಾರ್ಗದರ್ಶನದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಕೊಟ್ಟಾರಿಯವರ ಅಧ್ಯಕ್ಷತೆಯಲ್ಲಿ, ವಿಘ್ನೇಶ್ವ ಬೋರ್‍ ವೆಲ್ಸ್ ಮಾಲಕರಾದ ಕೃಷ್ಣಪ್ಪ, ಪದ್ಮಶ್ರೀ ಎಲೆಕ್ಟ್ರಾನಿಕ್ಸ್ ಮಾಲಕರಾದ ಪದ್ಮನಾಭ ಮಯ್ಯ, ಹೋಟೆಲ್ ಲಕ್ಷ್ಮಿಗಣೇಶ್ ಮಾಲಕರಾದ ರಾಜರಾಮ್ ಹೊಳ್ಳ ಹಾಗೂ ಗಣ್ಯರ ಸಮ್ಮಖದಲ್ಲಿ ಜೀರ್ಣೋದ್ಧಾರ ಸಮಿತಿ ಸದಸ್ಯರು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಊರ ಭಕ್ತಾದಿಗಳ ಉಪಸ್ಥಿತಿಯಲ್ಲಿ ನಡೆಯಿತು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...