ಬೊಂಡಾಲ ಶ್ರೀ ಮಹಾಗಣಪತಿ ದೇವಾಲಯ ಜೀರ್ಣೋದ್ಧಾರ ಗೊಂಡು ಇದೇ ಬರುವ ಡಿಸೆಂಬರ್ 22 ರಿಂದ 26ರ ತನಕ(2021) ಬ್ರಹ್ಮ- ಕಲಶೋತ್ಸವಗೊಳ್ಳಲಿರುವ ಹಿನ್ನೆಲೆಯಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ.ಪದ್ಮನಾಭ ಕೊಟ್ಟಾರಿಯವರ ಅಧ್ಯಕ್ಷತೆಯಲ್ಲಿ ವಿವಿಧ ಸಮಿತಿ ಗಳ ಪೂರ್ವಭಾವಿ ಸಭೆ ದಿನಾಂಕ 03-10-2021(ಆದಿತ್ಯವಾರ) ದೇವಾಲಯದ ವಠಾರದಲ್ಲಿ ನಡೆಯಿತು. ಊರ-ಪರ ಊರ ಭಕ್ತಾದಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು.


