Tuesday, January 27, 2026

ಬ್ರೆಸ್ಲೆಟ್ ಕಳೆದುಹೋಗಿದೆ

ಬಂಟ್ವಾಳ: ದ್ಬಿಚಕ್ರ ವಾಹನದಲ್ಲಿ ಹೋಗುವ ವೇಳೆ ವ್ಯಕ್ತಿಯೋರ್ವನ ಕೈಯಲ್ಲಿ ದ್ದ ಬಂಗಾರದ ಬ್ರೆಸ್ ಲೈಟ್ ಕಳೆದು ಹೋದ ಘಟನೆ ಬಿಸಿರೋಡಿನ ಲ್ಲಿ ಗುರುವಾರ ಸಂಜೆಯ ನಡೆದಿದೆ.
ಬಿಸಿರೋಡ್ ಕೈಕುಂಜೆ ನಿವಾಸಿ ಪ್ರಕಾಶ್ ಅವರ ಕೈಯಲಿದ್ದ ಸುಮಾರು ನಾಲ್ಕು ಪವನ್ ತೂಕದ ಬ್ರೆಸ್ ಲೈಟ್ ಕಳೆದು ಹೋಗಿದೆ.
ಕೆಲಸದ ನಿಮಿತ್ತ ಕೈಕಂಬದಿಂದ ಬಿಸಿರೋಡ್ ಕಡಿಮೆ ಕಡೆಗೆ ತಮ್ಮ ಬೈಕಿನಲ್ಲಿ ಸಂಚಾರ ಮಾಡುವ ವೇಳೆ ಕೈಯಲ್ಲಿ ದ್ದ ಬಂಗಾರದ ಬ್ರೆಸ್ ಲೈಟ್ ಬಿದ್ದುಹೋಗಿರಬೇಕು ಎಂದು ಅವರು ತಿಳಿಸಿದ್ದಾರೆ.
ಬಿಸಿರೋಡಿನ ಆಸುಪಾಸಿನಲ್ಲಿ ಯಾರಿಗಾದರೂ ಕಾಣಸಿಕ್ಕಿ ಕೈ ಸೇರಿದ್ದರೆ ದಯವಿಟ್ಟು ಪ್ರಕಾಶ ಅವರ ಮೊಬೈಲ್ ಫೋನ್ ಸಂಖ್ಯೆ 9980777637 ಗೆ ಸಂಪರ್ಕ ಮಾಡುವಂತೆ ಅವರು ವಿನಂತಿ ಮಾಡಿದ್ದಾರೆ.
ಯಾರಿಗಾದರೂ ಬಂಗಾರ ಸಿಕ್ಕಿದ್ದು ವಾಪಾಸು ಅವರು ವಾರಸುದಾರ ರಿಗೆ ನೀಡಿದರೆ ಸೂಕ್ತ ವಾದ ಬಹುಮಾನವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...