Friday, February 7, 2025

ಬ್ರೆಸ್ಲೆಟ್ ಕಳೆದುಹೋಗಿದೆ

ಬಂಟ್ವಾಳ: ದ್ಬಿಚಕ್ರ ವಾಹನದಲ್ಲಿ ಹೋಗುವ ವೇಳೆ ವ್ಯಕ್ತಿಯೋರ್ವನ ಕೈಯಲ್ಲಿ ದ್ದ ಬಂಗಾರದ ಬ್ರೆಸ್ ಲೈಟ್ ಕಳೆದು ಹೋದ ಘಟನೆ ಬಿಸಿರೋಡಿನ ಲ್ಲಿ ಗುರುವಾರ ಸಂಜೆಯ ನಡೆದಿದೆ.
ಬಿಸಿರೋಡ್ ಕೈಕುಂಜೆ ನಿವಾಸಿ ಪ್ರಕಾಶ್ ಅವರ ಕೈಯಲಿದ್ದ ಸುಮಾರು ನಾಲ್ಕು ಪವನ್ ತೂಕದ ಬ್ರೆಸ್ ಲೈಟ್ ಕಳೆದು ಹೋಗಿದೆ.
ಕೆಲಸದ ನಿಮಿತ್ತ ಕೈಕಂಬದಿಂದ ಬಿಸಿರೋಡ್ ಕಡಿಮೆ ಕಡೆಗೆ ತಮ್ಮ ಬೈಕಿನಲ್ಲಿ ಸಂಚಾರ ಮಾಡುವ ವೇಳೆ ಕೈಯಲ್ಲಿ ದ್ದ ಬಂಗಾರದ ಬ್ರೆಸ್ ಲೈಟ್ ಬಿದ್ದುಹೋಗಿರಬೇಕು ಎಂದು ಅವರು ತಿಳಿಸಿದ್ದಾರೆ.
ಬಿಸಿರೋಡಿನ ಆಸುಪಾಸಿನಲ್ಲಿ ಯಾರಿಗಾದರೂ ಕಾಣಸಿಕ್ಕಿ ಕೈ ಸೇರಿದ್ದರೆ ದಯವಿಟ್ಟು ಪ್ರಕಾಶ ಅವರ ಮೊಬೈಲ್ ಫೋನ್ ಸಂಖ್ಯೆ 9980777637 ಗೆ ಸಂಪರ್ಕ ಮಾಡುವಂತೆ ಅವರು ವಿನಂತಿ ಮಾಡಿದ್ದಾರೆ.
ಯಾರಿಗಾದರೂ ಬಂಗಾರ ಸಿಕ್ಕಿದ್ದು ವಾಪಾಸು ಅವರು ವಾರಸುದಾರ ರಿಗೆ ನೀಡಿದರೆ ಸೂಕ್ತ ವಾದ ಬಹುಮಾನವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಣಿಯೂರು: ನುಡಿನಮನ, ಯಕ್ಷಗಾನ ತಾಳಮದ್ದಳೆ

ವಿಟ್ಲ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಉಪನ್ಯಾಸಕ ಪಕಳಕುಂಜ ಶ್ಯಾಮ್ ಭಟ್, ಕೂಡ್ಲು ಗಣಪತಿ ಭಟ್ ಅವರಿಗೆ ನುಡಿ ನಮನ ಹಾಗೂ ಯಕ್ಷಗಾನ ತಾಳಮದ್ದಳೆ...

ಒಡಿಯೂರಿನಲ್ಲಿ 25ನೇ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಒಡಿಯೂರು ರಥೋತ್ಸವ ತುಳುನಾಡ ಜಾತ್ರೆಯ ಅಂಗವಾಗಿ 25 ನೇ ವರ್ಷದ ತುಳು ಸಾಹಿತ್ಯ ಸಮ್ಮೇಳನ ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ...