Sunday, January 25, 2026

ದೇಶದಲ್ಲಿ ಒಂದೇ ದಿನ 3,54,531 ಮಂದಿಗೆ ಕೊರೋನ ಪಾಸಿಟಿವ್, 2,806 ಮಂದಿ ಸಾವು

ದೆಹಲಿ: ಭಾರತದಲ್ಲಿ ರವಿವಾರ ಒಂದೇ ದಿನ 3,54,531 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. 2,806 ಮಂದಿ ಮೃತಪಟ್ಟಿದ್ದಾರೆ. ದೇಶದ ಒಟ್ಟು ಕೊರೊನಾ ವೈರಸ್ ಕೇಸ್ ಲೋಡ್ ಈಗ 1,69.60,172ಕ್ಕೆ ಏರಿದೆ. ದೇಶದಲ್ಲಿ ಇದುವರೆಗೂ 1,40,85,110 ಜನರು ಗುಣಮುಖರಾಗಿದ್ದು ಒಟ್ಟು ಮೃತಪಟ್ಟವರ ಸಂಖ್ಯೆ 1,92,311ಕ್ಕೆ ಏರಿದೆ. ಸದ್ಯ ದೇಶದಲ್ಲಿ 26,82,751 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಕಳೆದ ಒಂದು ವಾರದಲ್ಲಿ 22.49 ಲಕ್ಷ ಪ್ರಕರಣಗಳು ಸೇರ್ಪಡೆಯಾಗಿದೆ. ಕಳೆದ ಏಳು ದಿನಗಳಲ್ಲಿ 16,257 ಮಂದಿ ಸೋಂಕಿಗೆ ಮೃತಪಟ್ಟಿದ್ದಾರೆ.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...