Friday, January 30, 2026

ಮೋದಿ ಕರೆಯಂತೆ ಕೊರೊನೊ ವೈರಸ್ ಹೋಗಲಾಡಿಸಲು ಶ್ರಮಿಸಿದವರಿಗೆ ಚಪ್ಪಾಳೆ ತಟ್ಟಿದ ಜನತೆ

ಬಂಟ್ವಾಳ, : ಕೊರೊನಾ ವೈರಸ್ಸನ್ನು ಮಣಿಸಲು ಪ್ರಧಾನಿ ನರೇಂದ್ರ ಮೋದಿಯವರು ಕರೆಕೊಟ್ಟಿರುವ ಜನತಾ ಕರ್ಫ್ಯೂಗೆ ಎಲ್ಲಡೆಯೂ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಜತೆಗೆ ಖಾಯಿಲೆಯನ್ನು ದೂರ ಮಾಡಲು ಶ್ರಮಿಸುತ್ತಿರುವವರಿಗಾಗಿ ಸಂಜೆ ೫ ಗಂಟೆಗೆ ಮನೆಯ ಹೊರಗೆ ಬಂದು ಚಪ್ಪಾಳೆ ತಟ್ಟುವಂತೆ ಹೇಳಿದ್ದು, ಅದನ್ನೂ ಜನತೆ ಬೆಂಬಲಿಸಿದ್ದಾರೆ.

 

ಭಾನುವಾರ ಮನೆ ಮಂದಿಯ ಜತೆ ಬೆರೆತವರ ಸಂಜೆ ೫ ಗಂಟೆಯಾಗುತ್ತಿದ್ದಂತೆ ಕೊರೊನಾ ವೈರಸ್ಸನ್ನು ದೂರ ಮಾಡಲು ಶ್ರಮಿಸುತ್ತಿರುವ ವೈದ್ಯರು, ನರ್ಸ್ಗಳು, ಇತರ ಅಽಕಾರಿಗಳಾಗಿ ಚಪ್ಪಾಳೆ ತಟ್ಟಿದರು.
ನಗರ ಹಾಗೂ ಗ್ರಾಮೀಣ ಪ್ರದೇಶ ಹೀಗೆ ಎಲ್ಲಾ ಭಾಗಗಳಲ್ಲೂ ಜನತೆ ಚಪ್ಪಾಳೆ ತಟ್ಟುವ ಪ್ರಕ್ರಿಯೆ ನಡೆಸಿದ್ದು, ಕೆಲವೊಂದೆಡೆ ನೆರೆಕರೆಯವರು ಸೇರಿ ಚಪ್ಪಾಳೆ ತಟ್ಟಿದರು. ಇನ್ನು ಕೆಲವೆಡೆ ಸ್ನೇಹಿತರು ಸೇರಿ ಚಪ್ಪಾಳೆ ತಟ್ಟುವ ದೃಶ್ಯಗಳು ಕಂಡುುಬಂತು. ಒಟ್ಟಿನಲ್ಲಿ ಪ್ರಧಾನಿಯ ಕರೆಗೆ ಜನತೆಯ ಬೆಂಬಲ ವಿಶೇಷವಾಗಿತ್ತು.

More from the blog

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...