Monday, January 26, 2026

ತ್ಯಾಜ್ಯ ಪುರಸಭೆಗೆ ದೂರು

ಬಂಟ್ವಾಳ:  ತಾಲೂಕಿನ ಹೃದಯ ಭಾಗವಾದ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿರುವ ಬಿ.ಸಿ.ರೋಡಿನಲ್ಲಿ ಚಂಡಿಕಾ ಪರಮೇಶ್ವರಿ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿರುವ ಎರಡು ಸಮುದಾಯ ಭವನಗಳ ಪಕ್ಕದಲ್ಲಿರುವ ಖಾಸಗಿ ಜಾಗದಲ್ಲಿ ಕಿಡಿಗೇಡಿಗಳು ತ್ಯಾಜ್ಯ ತಂದು ಎಸೆಯುವ ಪ್ರವೃತ್ತಿಗೆ ಕಡಿವಾಣ ಬಿದ್ದಿಲ್ಲ. ಈಗಲೂ ಅಲ್ಲಿ ತ್ಯಾಜ್ಯ ಎಸೆಯುವ ಪ್ರವೃತ್ತಿ ನಡೆಯುತ್ತಿದ್ದು, ಸಾಕಷ್ಟು ಬಾರಿ ಈ ಬಗ್ಗೆ ಪುರಸಭೆಗೆ ದೂರು ನೀಡಲಾಗಿದೆ.

More from the blog

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...

ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ : ತಹಶೀಲ್ದಾರ್ ಜಿ. ಮಂಜುನಾಥ್

ಬಂಟ್ವಾಳ : ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಎಲ್ಲರನ್ನು ಒಳಗೊಂಡ ಸಮೃದ್ಧ ಭಾರತವನ್ನು ಸಂವಿಧಾನದ ಶಕ್ತಿಯಜೊತೆ ನಿರ್ಮಿಸೋಣ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಜಿ ಮಂಜುನಾಥ್ ಹೇಳಿದರು. ಬಂಟ್ವಾಳ ತಾಲೂಕು ರಾಷ್ಟ್ರೀಯ...

ಸುಭದ್ರ ಜಾತ್ಯತೀತ ಹಿಂದು ಸಮಾಜ ನಿರ್ಮಾಣವಾಗಬೇಕು – ವಜ್ರದೇಹಿ ಶ್ರೀ

ವಿಟ್ಲ: ಹಿಂದು ಸಮಾಜ ಪ್ರಸಕ್ತ ಪರಿಸ್ಥಿತಿಯಲ್ಲೂ ಎಚ್ಚೆತ್ತುಕೊಳ್ಳದಿದ್ದರೆ ಹಿಂದುಗಳು ಗಂಡಾಂತರ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು. ಜಾತಿ ಸಮುದಾಯಗಳು ಒಟ್ಟಾಗಿ ಸುಭದ್ರ ಜಾತ್ಯತೀತ ಹಿಂದು ಸಮಾಜ ನಿರ್ಮಾಣವಾಗಬೇಕು. ಹೀಗಾದಾಗ ಮಾತ್ರ ರಾಜಕೀಯ ಷಡ್ಯಂತ್ರಗಳನ್ನು ಮೆಟ್ಟಿ ಮುನ್ನಡೆಯ...

ನೇರಳಕಟ್ಟೆ : ಯಂಗ್ ಚಾಲೆಂಜರ್ಸ್ ಕ್ರೀಡಾ & ಸಾಂಸ್ಕೃತಿಕ ಸಂಘ ಇದರ ಅಧ್ಯಕ್ಷರಾಗಿ ಉಪೇಂದ್ರ ಆಚಾರ್ಯ ಆಯ್ಕೆ

ವಿಟ್ಲ : ನೇರಳಕಟ್ಟೆ - ಗಣೇಶನಗರದ ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ) ಇದರ 2026-2027 ನೇ ಸಾಲಿನ ಅಧ್ಯಕ್ಷರಾಗಿ ಉಪೇಂದ್ರ ಆಚಾರ್ಯ ಆಯ್ಕೆಯಾದರು. ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ...