Sunday, July 13, 2025

ರಾಜ್ಯದಲ್ಲಿ ಇಂದು 216 ಹೊಸ ಕೊರೋನಾ ಪ್ರಕರಣ ಪತ್ತೆ

ಬಂಟ್ವಾಳ: ಇಂದು ರಾಜ್ಯದಲ್ಲಿ ಒಟ್ಟು 216 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆಯಾಗಿದೆ.

ಬೆಳಗ್ಗಿನ ಹೆಲ್ತ್ ಬುಲೆಟಿನ್ ನಲ್ಲಿಯೇ 196 ಕೇಸ್ ಪತ್ತೆಯಾಗಿದ್ದು, ಮದ್ಯಾಹ್ನ ಮತ್ತೆ 20 ಹೊಸ ಪ್ರಕರಣ ಪತ್ತೆಯಾಗಿದೆ.
ಯಾದಗಿರಿ 72, ರಾಯಚೂರು 40, ಚಿಕ್ಕಬಳ್ಳಾಪುರ 26,
ಮಂಡ್ಯ 28, ಗದಗ 15, ಧಾರವಾಡ 5, ಬೆಂಗಳೂರು, ಹಾಸನ ತಲಾ 4, ಉ.ಕ., ಕೋಲಾರ, ಬಳ್ಳಾರಿ, ಬೀದರ್ ತಲಾ 3, ದ.ಕ. ತಲಾ 2, ಧಾರವಾಡ, ಬೆಳಗಾವಿ, ಕಲಬುರ್ಗಿ ತಲಾ 1ಕೇಸ್ ಪತ್ತೆಯಾಗಿದೆ.
ದ.ಕ ಜಿಲ್ಲೆಯ ಎರಡು ಕೊರೋನಾ ಪ್ರಕರಣ ಪತ್ತೆಯ ವಿವರ: ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಮಹಿಳೆಗೆ ಸೋಂಕು. ಉಸಿರಾಟದ ತೊಂದರೆ ಹಿನ್ನೆಲೆ ಪರೀಕ್ಷೆ ಮಾಡಿದಾಗ ಸೋಂಕು ಪತ್ತೆ. ಇನ್ನೊಂದು ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ ನಲ್ಲಿದ್ದ ಗಂಡಸಿಗೆ ಸೋಂಕು ರಾಜ್ಯದಲ್ಲಿ ಒಟ್ಟು 43 ಮಂದಿ ಕೊರೊನ ಸೋಂಕಿಗೆ ಬಲಿಯಾಗಿದ್ದಾರೆ.

More from the blog

‘ಭೂಮಿಯಲ್ಲಿ ಜೀವನ’ ಗದ್ದೆಯಲ್ಲಿ ನೇಜಿ‌ ನೆಡುವ ವಿಶೇಷ ಕಾರ್ಯಕ್ರಮ..

ಬಂಟ್ವಾಳ :  ಸಹ್ಯಾದ್ರಿ ಕಾಲೇಜು ಮಂಗಳೂರು ಇಲ್ಲಿನ ಎಂ.ಬಿ.ಎ.ವಿದ್ಯಾರ್ಥಿಗಳ ಕಾರ್ಪೋರೆಟ್ ಸಾಮಾಜಿಕ ಜವಬ್ದಾರಿ ಕ್ಲಬ್ ಆಯೋಜಿಸಿದ "ಭೂಮಿಯಲ್ಲಿ ಜೀವನ" ಗದ್ದೆಯಲ್ಲಿ ನೇಜಿ‌ ನೆಡುವ ವಿಶೇಷ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ನಾವೂರದ ಸಾಮಾಜಿಕ ನೇತಾರ...

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...