Wednesday, February 12, 2025

ಮಾ.27 ರಿಂದ ಎ. 6 ರ ವರೆಗೆ ದಡ್ಡಲಕಾಡುವಿನಲ್ಲಿ ಅಖಂಡ ನವಾಹ ಭಜನಾ ಸಂಕೀರ್ತನೆ

ಬಂಟ್ವಾಳ: ಶ್ರೀ ಜಗದಂಬಿಕಾ ಶ್ರೀ ಮಹಮ್ಮಾಯಿ ಗುಳಿಗ ಅಣ್ಣಪ್ಪ ಕ್ಷೇತ್ರ (ರಿ). ದೇವಿನಗರ ದಡ್ಡಲಕಾಡು ಇದರ 5 ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಅಂಗವಾಗಿ ಮಾ.27 ಬುಧವಾರದಿಂದ ಎ.6 ರ ಶನುವಾರದವರೆಗೆ ಅಖಂಡ ನವಾಹ ಭಜನಾ ಸಂಕೀರ್ತನೆ ಹಾಗೂ ಪ್ರತಿಷ್ಠಾ ವರ್ಧಂತ್ಯುತ್ಸವ , 58 ನೇ ವರ್ಷಾವಧಿ ಮಹೋತ್ಸವ , ಸಾಮೂಹಿಕ ನವಚಂಡಿಕಾ ಯಾಗ ರಂಗಪೂಜೆ, ಹಾಗೂ ಮಾರಿ ಪೂಜಾ ಉತ್ಸವ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಶ್ರೀ ಸತ್ಯನಾರಾಯಣ ಭಟ್ ಶಿವಕ್ಷೇತ್ರ ಇಜ್ಜ ಇವರ ನೇತ್ರತ್ವದಲ್ಲಿ ” ಲೋಕಕಲ್ಯಾಣಾರ್ಥವಾಗಿ ಕ್ಷೇತ್ರದ ಶ್ರೇಯೋಭಿವ್ರದ್ದಿ ಹಾಗೂ ಊರಿನ ಸುಭೀಕ್ಷೆಗಾಗಿ ಅಖಂಡ ನವಾಹ ಭಜನಾ ಸಂಕೀರ್ತನೋತ್ಸವ ವು ವಿವಿಧ ವೈಧಿಕ , ಧಾರ್ಮಿಕ ಕ್ರಿಯಾಕಲಾಪಗಳೊಂದಿಗೆ ಜರಗಲಿದೆ ಎಂದು ತಿಳಿಸಿದ್ದಾರೆ.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...