Saturday, July 12, 2025

ಬೆಂಗಳೂರಿನ ಭಕ್ತಾದಿಗಳಿಂದ ಧರ್ಮಸ್ಥಳಕ್ಕೆ ಕುಡಿಯುವ ನೀರು ಸರಬರಾಜು

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೀರಿನ ಕೊರತೆಯನ್ನು ಗಮನಿಸಿದ ಬೆಂಗಳೂರಿನ ಬಸವನಗುಡಿ ಸುಂಕೇನಹಳ್ಳಿಯ ಭಕ್ತಾದಿಗಳು ಸೋಮವಾರರಾತ್ರಿ 6,780 ಲೀಟರ್‌ಕುಡಿಯುವ ನೀರನ್ನು ಕೊಡುಗೆಯಾಗಿ ನೀಡಿದರು.

339 ಕ್ಯಾನ್‌ಗಳಲ್ಲಿ ತಲಾ 20 ಲೀಟರ್‌ನಂತೆಒಟ್ಟು 6,780 ಲೀ ನೀರನ್ನುಅವರು ತಮ್ಮ ವಾಹನಗಳಲ್ಲಿ ಸೋಮವಾರ ರಾತ್ರಿ ತಂದುಕೊಟ್ಟರು.

ಅನ್ನಪೂರ್ಣಛತ್ರದಲ್ಲಿ ಅಕ್ಕಿ ಬೇಯಿಸಲು ಹಾಗೂ ಭಕ್ತಾದಿಗಳಿಗೆ ಕುಡಿಯಲು ಈ ನೀರನ್ನು ಬಳಸಲಾಗಿದೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...