Tuesday, July 8, 2025

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಐವತ್ತೆರಡನೆ ವರ್ಧಂತ್ಯುತ್ಸವ

ಉಜಿರೆ: ಧರ್ಮಸ್ಥಳದಲ್ಲಿ ಗುರುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷಕದಐವತ್ತೆರಡನೆ ವರ್ಧಂತ್ಯುತ್ಸವದ ಸಂಭ್ರಮ-ಸಡಗರ.
ದೇವಸ್ಥಾನ, ಹೆಗ್ಗಡೆಯವರ ಬೀಡು, ವಸತಿ ಛತ್ರಗಳನ್ನು ಪ್ರಾಕೃತಿಕ ಪರಿಕರಗಳಿಂದ ಅಲಂಕರಿಸಲಾಗಿತ್ತು.ದೇವಸ್ಥಾನ, ಬಸದಿಯಲ್ಲಿ ವಿಶೇಷ ಪೂಜೆ ನಡೆಯಿತು.
ಧರ್ಮಸ್ಥಳದ ಭಕ್ತರು, ಅಭಿಮಾನಿಗಳು ಹಾಗೂ ಆಪ್ತರು ಹೆಗ್ಗಡೆಯವರನ್ನು ಭೇಟಿಯಾಗಿ ಫಲ-ಪುಷ್ಪ ಅರ್ಪಿಸಿ ಗೌರವಾರ್ಪಣೆ ಮಾಡಿದರು.
ದೇವಳದ ನೌಕರರ ವೃಂದದವರ ಛದ್ಮವೇಷ ಸ್ಪರ್ಧೆಕಣ್ಮನ ಸೆಳೆಯಿತು.

ಗೌರವಾರ್ಪಣೆ ಸಲ್ಲಿಸಿದ ಗಣ್ಯರು:
ಮಾಣಿಲದ ಮೋಹನದಾಸ ಸ್ವಾಮೀಜಿ
ಕನ್ಯಾಡಿರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ
ಮಾಜಿ ಸಚಿವ ವಿನಯಕುಮಾರ್ ಸೊರಕೆ
ವಿಧಾನ ಪರಿಷತ್ ಸದಸ್ಯ ಕೆ. ಹರೀಶ್‌ಕುಮಾರ್
ಕನ್ನಡ ಸಾಹಿತ್ಯ ಪರಿಷತ್‌ದ.ಕ. ಜಿಲ್ಲಾಘಟಕದಅಧ್ಯಕ್ಷ ಕೆ. ಪ್ರದೀಪ್‌ಕುಮಾರ್‌ಕಲ್ಕೂರ
ಹಂಪಿ ಕನ್ನಡ ವಿ.ವಿ. ಮಾಜಿ ಕುಲಪತಿಡಾ. ವಿವೇಕ ರೈ
ಹಾವೇರಿಜಾನಪದ ವಿ.ವಿ. ಮಾಜಿ ಕುಲಪತಿಡಾ.ಕೆ. ಚಿನ್ನಪ್ಪಗೌಡ
ಡಾ. ತಾಳ್ತಜೆ ವಸಂತಕುಮಾರ್
ಕಟೀಲು ಲಕ್ಷ್ಮೀನಾರಾಯಣಅಸ್ರಣ್ಣ
ಹರಿಕೃಷ್ಣ ಪುನರೂರು
ಶಾಸಕ ಹರೀಶ್ ಪೂಂಜ

ಛದ್ಮವೇಷ ಸ್ಪರ್ಧೆ
ಉಜಿರೆ: ಧರ್ಮಸ್ಥಳದಲ್ಲಿ ಗುರುವಾರಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂದರ್ಭ ನೌಕರರಛದ್ಮವೇಷ ಸ್ಪರ್ಧೆ ವಿಶೇಷ ಗಮನ ಸೆಳೆಯಿತು.

More from the blog

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ – ವಾರ್ಷಿಕ ಮಹಾಸಭೆ

ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿಯಮಿತವು 2024 -25 ನೇ ಸಾಲಿನಲ್ಲಿ 371 ಲಕ್ಷ ರೂ.ವ್ಯವಹಾರ ನಡೆಸಿ 20.37 ಲಕ್ಷ ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ...

ಪ್ರೀಮಾ ಡಿಸೋಜರವರಿಗೆ ಪಿಎಚ್. ಡಿ. ಪದವಿ..

ಬಂಟ್ವಾಳ : ಮಣಿಪಾಲ ನರ್ಸಿಂಗ್ ಕಾಲೇಜಿನಲ್ಲಿ ಪ್ರಾದ್ಯಾಪಕಿಯಾಗಿ, ನರ್ಸಿಂಗ್ ವಿಭಾಗದಲ್ಲಿ ಸಂಶೋದನೆ ಕೈಗೊಂಡಿದ್ದ ಪ್ರೀಮ ಜೆನೆವಿವ್ ಜ್ಯೋತಿ ಡಿಸೋಜರವರು ಅದೇ ಕಾಲೇಜಿನ ಫಂಡಮೆಂಟಲ್ಸ್ ಆಫ್ ನರ್ಸಿಂಗ್ ವಿಭಾಗದ ಪ್ರಾದ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ....

ನಾಗಶ್ರೀ ಮಿತ್ರ ವೃಂದ : ಮೊಸರು ಕುಡಿಕೆ ಉತ್ಸವ ಸಮಿತಿಯ ಸಂಚಾಲಕರಾಗಿ ಶೈಲೇಶ್ ಈಶನಗರ ಆಯ್ಕೆ..

ಬಂಟ್ವಾಳ : ಚಾರಿಟೇಬಲ್ ಟ್ರಸ್ಟ್ (ರಿ ) ಕಮ್ಮಾಜೆ ತೆಂಕಬೆಳ್ಳೂರು ಇದರ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಿತಿಯ ಸಂಚಾಲಕರಾಗಿ ಶ್ರೀ ಶೈಲೇಶ್ ಈಶನಗರ ಆಯ್ಕೆಯಾಗಿದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ರಂಜಿತ್ ಕಮ್ಮಾಜೆ,...