Thursday, July 10, 2025

ಧರ್ಮಸ್ಥಳ ಠಾಣೆಗೆ ನೂತನ‌ ಎಸ್.ಐ ಕೃಷ್ಣಕಾಂತ್ ಪಾಟೀಲ್

ಬಂಟ್ವಾಳ: ಧರ್ಮಸ್ಥಳ ಪೋಲೀಸ್ ಠಾಣೆಗೆ ಎಸ್.ಐ.ಆಗಿ ಕೃಷ್ಣಕಾಂತ್ ಪಾಟೀಲ್ ಅವರು ಕರ್ತವ್ಯ ಕ್ಕೆ ಶುಕ್ರವಾರ ರಾತ್ರಿ ಹಾಜರಾಗಿದ್ದಾರೆ.

ಎಸ್.ಐ.ಪವನ್ ಕುಮಾರ್ ಅವರ ವರ್ಗಾವಣೆಗೊಂಡ ಬಳಿಕ ಖಾಲಿಯಾಗಿದ್ದ ಸ್ಥಾನಕ್ಕೆ ಪ್ರೋಬೆಷನರಿ ಎಸ್.ಐ.ಆಗಿ ಕರ್ತವ್ಯ ದಲ್ಲಿದ್ದ ಕೃಷ್ಣಕಾಂತ್ ಅವರನ್ನು ಧರ್ಮಸ್ಥಳ ಠಾಣೆಗೆ ನೇಮಕಗೊಳಿಸಿ ಆದೇಶ ಹೊರಡಿಸಿದೆ.

ಮೂಲತಃ ಬಾಗಲಕೋಟ ಜಿಲ್ಲೆಯ ಜಮಖಂಡಿ ಯವರಾದ ಕೃಷಕಾಂತ್ ಪಾಟೀಲ್ ಅವರು

ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ, ಹಾಗೂ ವಿಟ್ಲ ಠಾಣೆಯಲ್ಲಿ ಪ್ರೊಬೇಷನರಿ ಹುದ್ದೆ ಯಲ್ಲಿದ್ದರು.

ಪ್ರಸ್ತುತ ಧರ್ಮಸ್ಥಳ ಪೋಲೀಸ್ ಠಾಣೆಗೆ ಕರ್ತವ್ಯ ಕ್ಕೆ ಹಾಜರಾಗಿದ್ದು ಇದು ಅವರ ಪ್ರಥಮ ಪೋಲೀಸ್ ಠಾಣೆಯಾಗಿದೆ.

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...