Monday, February 2, 2026

ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ರದ್ದು ಸಚಿವ ಸುರೇಶ್ ಕುಮಾರ್ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿದ ರಾಜ್ಯ ಸರಕಾರ.

ಕೊರೊನಾ ಎರಡನೇ ಅಲೆಯ ಸಂಕಷ್ಟ ಸಂದರ್ಭದಲ್ಲಿ ಸರಕಾರದ ಮಹತ್ವದ ಹೆಜ್ಜೆ ಇಟ್ಟಿದ್ದು ಸದ್ಯ ದ್ವಿತೀಯ ಪಿ.ಯು.ಸಿ.ಎಲ್ಲಾ ವಿದ್ಯಾರ್ಥಿಗಳು ಪಾಸ್ ಎಂಬ ಘೋಷಣೆ ಸರಕಾರ ಮಾಡಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ದ ಆಧಾರದ ಲ್ಲಿ ಗ್ರೇಡಿಂ ಗ್ ಮಾಡಲಾಗುವುದು ಎಂದ ಅವರು ಫಲಿತಾಂಶ ಸಮಾಧಾನವಿಲ್ಲದ ವಿಧ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೊರೊನಾ ಕಡಿಮೆಯಾದ ಬಳಿಕ ಪರೀಕ್ಷೆ ನಡೆಸುವ ಚಿಂತನೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

More from the blog

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...