Thursday, February 13, 2025

ಮಿಥುನ್ ರೈ ಪರವಾಗಿ ಪರಂಗಿಪೇಟೆಯಲ್ಲಿ ಶಾಂತಿನಗರ ಶಾಸಕ ಎನ್ .ಎ. ಹ್ಯಾರೀಶ್ ಮತಯಾಚನೆ

ಬಂಟ್ವಾಳ: ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಎ.18 ರಂದು ಮತದಾನ ಮಾಡುವಂತೆ ಪರಂಗಿಪೇಟೆ ಪರಿಸರದಲ್ಲಿ ಬೆಂಗಳೂರು ಶಾಂತಿನಗರ ಶಾಸಕ, ಬಿ.ಎಂ.ಟಿ.ಸಿ ಚ್ಯೇರಮ್ಯಾನ್ ಎನ್ .ಎ. ಹ್ಯಾರೀಶ್ ಮತಯಾಚನೆ ನಡೆಸಿದರು.

ಈ ಸಂಧರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್, ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಪುದು ಗ್ರಾ.ಪ..ಮಾಜಿ ಉಪಾಧ್ಯಕ್ಷ ಹಾಶೀರ್ ಪೆರಿಮಾರ್, ಪಂ.ಉಪಾಧ್ಯಕ್ಷೆ ಲಿಡಿಯಾ ಪಿಂಟೋ, ಗ್ರಾ. ಪಂ.ಸದಸ್ಯ ರಾದ ಲಕ್ಮೀ, ಎಂ.ಹುಸೈನ್ , ಇಕ್ಬಾಲ್ ಸುಜೀರ್, ಮಹಮ್ಮದ್ ಮೋನು, ರಿಯಾಜ್ ಕುಂಪಣಮಜಲು, ಝಾಹೀರ್ ಅಬ್ಬಾಸ್, ಮುಸ್ತಾಪ ಅಮ್ಮಮಾರ್, ವಲಯ ಅಧ್ಯಕ್ಷ ರಪೀಕ್ ಪೆರಿಮಾರ್, ಮುಡಿಪು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಮ್ತಾಯಾಜ್ ತುಂಬೆ , ಉಪಾಧ್ಯಕ್ಷ ಎಂಕೆ.ಮಹಮ್ಮದ್, ಯುವ ಕಾಂಗ್ರೇಸ್ ಪದಾಧಿಕಾರಿಗಳಾದ ಸೌಕತ್ ಆಲಿ ಮಾರಿಪಳ್ಳ, ಇಸಾಮ್ ಪರಂಗಿಪೇಟೆ, ಮಜೀದ್ ಪೆರಿಮಾರ್, ಅಬ್ದುಲ್ ಸಮಾದ್ , ನಿಜಾಮ್ ಹತ್ತನೇ ಮೈಲುಕಲ್ಲು, ಹಪೀಜ್ ಪುಂಚಮೆ, ಪಾವಜ್ ಮಾರಿಪಳ್ಳ, ಜಾಫರ್ ಕುಂಜತ್ಕಲಾ, ಇಂಮ್ತಿಯಾಜ್ ಮಾರಿಪಳ್ಳ, ಸಲಾಂ.ಮಲ್ಲಿ, ಇಸ್ಮಾಯಿಲ್ ಮಜಪೆ, ಅಬುಬಕರ್ ಹತ್ತನೆಮೈಲುಕಲ್ಲು, ಮತ್ತಿತರ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...