Friday, June 27, 2025

ಮಿಥುನ್ ರೈ ಪರವಾಗಿ ಪರಂಗಿಪೇಟೆಯಲ್ಲಿ ಶಾಂತಿನಗರ ಶಾಸಕ ಎನ್ .ಎ. ಹ್ಯಾರೀಶ್ ಮತಯಾಚನೆ

ಬಂಟ್ವಾಳ: ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಎ.18 ರಂದು ಮತದಾನ ಮಾಡುವಂತೆ ಪರಂಗಿಪೇಟೆ ಪರಿಸರದಲ್ಲಿ ಬೆಂಗಳೂರು ಶಾಂತಿನಗರ ಶಾಸಕ, ಬಿ.ಎಂ.ಟಿ.ಸಿ ಚ್ಯೇರಮ್ಯಾನ್ ಎನ್ .ಎ. ಹ್ಯಾರೀಶ್ ಮತಯಾಚನೆ ನಡೆಸಿದರು.

ಈ ಸಂಧರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್, ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಪುದು ಗ್ರಾ.ಪ..ಮಾಜಿ ಉಪಾಧ್ಯಕ್ಷ ಹಾಶೀರ್ ಪೆರಿಮಾರ್, ಪಂ.ಉಪಾಧ್ಯಕ್ಷೆ ಲಿಡಿಯಾ ಪಿಂಟೋ, ಗ್ರಾ. ಪಂ.ಸದಸ್ಯ ರಾದ ಲಕ್ಮೀ, ಎಂ.ಹುಸೈನ್ , ಇಕ್ಬಾಲ್ ಸುಜೀರ್, ಮಹಮ್ಮದ್ ಮೋನು, ರಿಯಾಜ್ ಕುಂಪಣಮಜಲು, ಝಾಹೀರ್ ಅಬ್ಬಾಸ್, ಮುಸ್ತಾಪ ಅಮ್ಮಮಾರ್, ವಲಯ ಅಧ್ಯಕ್ಷ ರಪೀಕ್ ಪೆರಿಮಾರ್, ಮುಡಿಪು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಮ್ತಾಯಾಜ್ ತುಂಬೆ , ಉಪಾಧ್ಯಕ್ಷ ಎಂಕೆ.ಮಹಮ್ಮದ್, ಯುವ ಕಾಂಗ್ರೇಸ್ ಪದಾಧಿಕಾರಿಗಳಾದ ಸೌಕತ್ ಆಲಿ ಮಾರಿಪಳ್ಳ, ಇಸಾಮ್ ಪರಂಗಿಪೇಟೆ, ಮಜೀದ್ ಪೆರಿಮಾರ್, ಅಬ್ದುಲ್ ಸಮಾದ್ , ನಿಜಾಮ್ ಹತ್ತನೇ ಮೈಲುಕಲ್ಲು, ಹಪೀಜ್ ಪುಂಚಮೆ, ಪಾವಜ್ ಮಾರಿಪಳ್ಳ, ಜಾಫರ್ ಕುಂಜತ್ಕಲಾ, ಇಂಮ್ತಿಯಾಜ್ ಮಾರಿಪಳ್ಳ, ಸಲಾಂ.ಮಲ್ಲಿ, ಇಸ್ಮಾಯಿಲ್ ಮಜಪೆ, ಅಬುಬಕರ್ ಹತ್ತನೆಮೈಲುಕಲ್ಲು, ಮತ್ತಿತರ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...