ಬಂಟ್ವಾಳ: ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಶಂಭುಗ-ಬಾಲಮಂಟಮೆಯಲ್ಲಿ ಅರಸು ಶ್ರೀ ಗುಡ್ಡೆಚಾಮುಂಡಿ, ಪ್ರಧಾನಿ ಶ್ರೀ ಪಂಜುರ್ಲಿ, ಬಂಟೆದಿ ಶ್ರೀ ಮಲೆಕೊರತಿ ದೈವಗಳ ಕಾಲಾವಧಿ ನೇಮ ಜಾತ್ರೆಯು ಡಿ.26ರಂದು ಬುಧವಾರ ಜರುಗಿತು.





ಬಂಟ್ವಾಳ: ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಶಂಭುಗ-ಬಾಲಮಂಟಮೆಯಲ್ಲಿ ಅರಸು ಶ್ರೀ ಗುಡ್ಡೆಚಾಮುಂಡಿ, ಪ್ರಧಾನಿ ಶ್ರೀ ಪಂಜುರ್ಲಿ, ಬಂಟೆದಿ ಶ್ರೀ ಮಲೆಕೊರತಿ ದೈವಗಳ ಕಾಲಾವಧಿ ನೇಮ ಜಾತ್ರೆಯು ಡಿ.26ರಂದು ಬುಧವಾರ ಜರುಗಿತು.





