Saturday, June 28, 2025

ಹನುಮಗಿರಿ ಶ್ರೀ ರಾಮ ಮಂದಿರದಲ್ಲಿ ಹನುಮ ಜಯಂತಿ

ವಿಟ್ಲ: ವಿಟ್ಲದ ಹನುಮಗಿರಿ ಶ್ರೀ ರಾಮ ಮಂದಿರದಲ್ಲಿ ಶ್ರೀ ಹನುಮ ಜಯಂತಿಯ ಅಂಗವಾಗಿ ಶ್ರೀದೇವರ ಉತ್ಸವ ನಡೆಯಿತು.

 

More from the blog

ಅಂಚೆ ಗ್ರಾಹಕರಿಗೆ ಗುಡ್ ನ್ಯೂಸ್ : ಪೋಸ್ಟ್ ಆಫೀಸ್ ಗಳಲ್ಲಿ ಇನ್ನುಂದೆ ಡಿಜಿಟಲ್ ಪಾವತಿ ಶುರು!

ಭಾರತೀಯ ಪೋಸ್ಟ್ ಇಲಾಖೆ ಆಧುನಿಕ ತಂತ್ರಜ್ಞಾನದೊಂದಿಗೆ ಜನರಿಗೆ ವೇಗದ, ಸುರಕ್ಷಿತ ಸೇವೆಗಳನ್ನು ಒದಗಿಸಲು ವಿವಿಧ ಪ್ರಯತ್ನಗಳನ್ನು ಮಾಡುತ್ತಿದೆ. ಇದರ ಭಾಗವಾಗಿ, ಆಗಸ್ಟ್‌ನಿಂದ ದೇಶಾದ್ಯಂತ ಪೋಸ್ಟ್ ಆಫೀಸ್‌ಗಳಲ್ಲಿ UPI ಮೂಲಕ ಪಾವತಿ ಸೌಲಭ್ಯ ಜಾರಿಗೆ...

Police Hat : ರಾಜ್ಯದ ಪೊಲೀಸ್ ಪೇದೆಗಳಿಗೆ ಹೊಸ ಟೋಪಿ..!  

ರಾಜ್ಯದ ಪೊಲೀಸ್ ಹಾಗೂ ಮುಖ್ಯ ಪೇದೆಗಳ ಟೋಪಿಯಲ್ಲಿ ಬದಲಾವಣೆಯಾಗಲಿದೆ. ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ಪೊಲೀಸ್‌ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ತೆಲಂಗಾಣ ಪೊಲೀಸರು ಬಳಸುವ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...