Wednesday, February 12, 2025

ಮಿಥುನ್ ರೈ ಪರ ಪರಂಗಿಪೇಟೆಯಲ್ಲಿ ಶಾಂತಿನಗರ ಶಾಸಕ ಎನ್ .ಎ. ಹ್ಯಾರೀಶ್ ಮತಯಾಚನೆ

ಬಂಟ್ವಾಳ: ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಎ.18 ರಂದು ಮತದಾನ ಮಾಡುವಂತೆ ಪರಂಗಿಪೇಟೆ ಪರಿಸರದಲ್ಲಿ ಬೆಂಗಳೂರು ಶಾಂತಿನಗರ ಶಾಸಕ, ಬಿ.ಎಂ.ಟಿ.ಸಿ ಚ್ಯೇರಮ್ಯಾನ್ ಎನ್.ಎ. ಹ್ಯಾರೀಶ್ ಮತಯಾಚನೆ ನಡೆಸಿದರು.

ಈ ಸಂಧರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್, ಗ್ರಾ.ಪಂ .ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಪುದು ಗ್ರಾ.ಪ..ಮಾಜಿ ಉಪಾಧ್ಯಕ್ಷ ಹಾಶೀರ್ ಪೆರಿಮಾರ್, ಪಂ.ಉಪಾಧ್ಯಕ್ಷೆ ಲಿಡಿಯಾ ಪಿಂಟೋ, ಗ್ರಾ. ಪಂ.ಸದಸ್ಯ ರಾದ ಲಕ್ಮೀ, ಎಂ.ಹುಸೈನ್ , ಇಕ್ಬಾಲ್ ಸುಜೀರ್, ಮಹಮ್ಮದ್ ಮೋನು, ರಿಯಾಜ್ ಕುಂಪಣಮಜಲು, ಝಾಹೀರ್ ಅಬ್ಬಾಸ್, ಮುಸ್ತಾಪ ಅಮ್ಮಮಾರ್, ವಲಯ ಅಧ್ಯಕ್ಷ ರಪೀಕ್ ಪೆರಿಮಾರ್, ಮುಡಿಪು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಮ್ತಾಯಾಜ್ ತುಂಬೆ , ಉಪಾಧ್ಯಕ್ಷ ಎಂಕೆ.ಮಹಮ್ಮದ್, ಯುವ ಕಾಂಗ್ರೇಸ್ ಪದಾಧಿಕಾರಿಗಳಾದ ಸೌಕತ್ ಆಲಿ ಮಾರಿಪಳ್ಳ, ಇಸಾಮ್ ಪರಂಗಿಪೇಟೆ, ಮಜೀದ್ ಪೆರಿಮಾರ್, ಅಬ್ದುಲ್ ಸಮಾದ್ , ನಿಜಾಮ್ ಹತ್ತನೇ ಮೈಲುಕಲ್ಲು, ಹಪೀಜ್ ಪುಂಚಮೆ, ಪಾವಜ್ ಮಾರಿಪಳ್ಳ, ಜಾಫರ್ ಕುಂಜತ್ಕಲಾ, ಇಂಮ್ತಿಯಾಜ್ ಮಾರಿಪಳ್ಳ, ಸಲಾಂ.ಮಲ್ಲಿ, ಇಸ್ಮಾಯಿಲ್ ಮಜಪೆ, ಅಬುಬಕರ್ ಹತ್ತನೆಮೈಲುಕಲ್ಲು, ಮತ್ತಿತರ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...