Wednesday, February 12, 2025

ವಿಟ್ಲ: ಹೊರೈಝನ್ ಸ್ಕೂಲ್ ಮಂತ್ರಿಮಂಡಲ ರಚನೆ

ವಿಟ್ಲ: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಮೇಗಿನಪೇಟೆ ಹೊರೈಝನ್ ಆಂಗ್ಲ ಮಾಧ್ಯಮ ಶಾಲೆಯ ಮಂತ್ರಿ ಮಂಡಲದ ರಚನೆಯಾಗಿ ಒಂಬತ್ತನೇ ತರಗತಿಯ ಅಹಮದ್ ಕಬೀರ್ ಮುಖ್ಯಮಂತ್ರಿಯಾಗಿಯೂ ಎಂಟನೇ ತರಗತಿಯ ಹಝ್ರತ್ ಆಲಿಯಾ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದರು.
ಕ್ರೀಡಾ ಮಂತ್ರಿಯಾಗಿ ನಿಹಾಲ್, ಸಲ್ಮಾನ್ ಫಾರಿಷ್, ಸಲೀತ್, ಅನನ್, ಆಹಾರ ಮಂತ್ರಿಯಾಗಿ ಮಲ್ಲಿಕಾ ಇರಮ್,ಸುಝ್ನ, ಅನ್ಸಾರ್, ತಾನಿಶ್, ನಿಹಾನ, ಶಿಸ್ತಿನ ಮಂತ್ರಿಯಾಗಿ ಖದಿಜಾ ಇಶಿಕಾ ಅನಿಲಕಟ್ಟೆ, ನೌಶಾದ್, ರಿಧಾ, ತಫ್‌ಶೀರಾ, ಸನಾ ನೀರಾವರಿ ಮಂತ್ರಿಯಾಗಿ ಫರಾಝ್, ಹಾಶಿರ್, ತೌಫೀಕ, ಅವ್ವಶಫಾ, ಸ್ವಚ್ಚತೆಯ ಮಂತ್ರಿಯಾಗಿ ಅಝೀಂ, ತೌಹೀದ್, ಶಹೀರ ಫಾತಿಮಾ, ತಮ್‌ಶೀದ, ಸಾಂಸ್ಕೃತಿಕ ಮಂತ್ರಿಯಾಗಿ ಮರಿಯಂ ಶಿಫಾ, ಸನ, ಸುಝ್ನಾ, ಅಲಿಯ, ನಾಮಫಲಕದ ಉಸ್ತುವಾರಿ ಮಂತ್ರಿಯಾಗಿ ತೈಬಾ, ಝಕಿಯಾ, ಮಹ್‌ಸೀನ, ನಸೀಬ ಆಯ್ಕೆಗೊಂಡಿದ್ದಾರೆ. ಮುಖ್ಯ ಶಿಕ್ಷಕಿ ವಿಲಾಸಿನಿ ಪ್ರತಿಜ್ಞಾ ವಿಧಿ ಬೋಧಿಸಿದರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...