Wednesday, February 4, 2026

ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ

ಬಂಟ್ವಾಳ: ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅಂಗವಾಗಿ ಬಂಟ್ವಾಳ ತಾಲೂಕಿನ ಮೈಯಾಳ ಅಂಗನವಾಡಿ ಕೇಂದ್ರ ದಲ್ಲಿ ಬಾಲವಿಕಾಸ ಸಮಿತಿ ಯ ಆಶ್ರಯದಲ್ಲಿ ಜರುಗಿತು.

 

ಸಭೆಯ ಅಧ್ಯಕ್ಷ ತೆ ಕಿಶೋರಿ ಸಂಘದ ಅಧ್ಯಕ್ಷೆ ಕುಮಾರಿ ಸಾಕ್ಷಿ ವಹಿಸಿದ್ದರು ಹಾಗು ಸಭೆಯಲ್ಲಿ ಬಾಲವಿಕಾಸ ಅಧ್ಯಕ್ಷ ಶ್ರೀ ಮತಿ ನೆಬಿಸತ್ ಮಿಶ್ರಿಯ,ಸದಸ್ಯರಾದ ಪ್ರಶಾತ್,ಸುನಿತಾ,ಇಲಿಯಾಸ್,ನೆಬಿಸಾ,ಮತ್ತುಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಬಾಯಿ ಹೆಚ್ .ಆಶಾ ಕಾರ್ಯಕರ್ತೆ ಶಾರದಾಉಪಸ್ದಿತರಿದ್ದರು ಕಿಶೋರಿ ಯರಿಗೆ ವಿವಿಧ ಸ್ಪರ್ದೆಯನ್ನು ಏರ್ಪಡಿಸಿ ಬಹುಮಾನ ವಿತರಣೆ,ಕುಮಾರಿಸಾಕ್ಷಿ

ಕುಮಾರಿತೌಸಿರಾ ಇವರ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು ಯೋಜನಾಧಿಕಾರಿ ಸಭೆಯಲ್ಲಿ ಹೆಣ್ಣುಮಕ್ಕಳ ಸುರಕ್ಷತೆ,ಶಿಕ್ಷಣ,ಭ್ರೂಣ ಹತ್ಯೆ, ಬಾಲ್ಯವಿವಾಹ,ಅತ್ಯಚಾರ,ಲಿಂಗ ತಾರತಮ್ಯ,ಅಪೌಷ್ಟಿಕತೆ, ವರದಕ್ಷಿಣೆ, ಮಾಹಿತಿ ನೀಡಿದರು ಜೊತೆಗೆ ಹೆಣ್ಣುಮಕ್ಕಳ ಪ್ರತಿಜ್ಞಾ ಸ್ವಿಕಾರ,ಕೊರೋನಾ ಪ್ರತಿಜ್ಞಾ ಸ್ವಿಕಾರ ನಡೆಸಲಾಯಿತು ವಲಯದ ಮೇಲ್ವಿಚಾರಕಿ ಸಿಂಧು ಸ್ವಾಗತಿಸಿ ನಿರೂಪಿಸಿದರು,ವಂದನಾರ್ಪಣೆಯನ್ನು ಕಾರ್ಯ ಕರ್ತೆ ಶ್ರೀ ಮತಿ ವನಿತಾ ನಿರ್ವಹಿಸಿದರು

More from the blog

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...

ಕಟೀಲು 7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.04ರ ಸೇವೆಯಾಟಗಳ ವಿವರ : ದೀಪಕ್ ಶೆಟ್ಟಿ, ಬೈಲುತೇಂಜ ಹೌಸ್, ಕಂದಾವರ,...