Wednesday, January 28, 2026

ಐಪಿಎಲ್‌ 2020: ಇಂದು ಡೆಲ್ಲಿ ಕ್ಯಾಪಿಟಲ್ಸ್​​ ವಿರುದ್ಧ ರಾಜಸ್ಥಾನ್​ ರಾಯಲ್ಸ್​​​ ಹಣಾಹಣಿ

ದುಬೈ: ಐಪಿಎಲ್‌ 13 ನೇ ಆವೃತ್ತಿಯ ಇಂದಿನ ಪಂದ್ಯವು ಶಾರ್ಜಾ ಮೈದಾನದಲ್ಲಿ ಸ್ಟೀವನ್ ಸ್ಮಿತ್ ಬಳಗವು ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಎದುರಿಸಲಿದೆ. ರಾಜಸ್ಥಾನ್ ಆಡಿರುವ ಐದು ಪಂದ್ಯಗಳಲ್ಲಿ ಮೊದಲೆರಡು ಪಂದ್ಯ ಗೆದ್ದು, ನಂತರ ಮೂರು ಪಂದ್ಯಗಳಲ್ಲಿ ಸೋತಿದೆ. ಹಾಗೇಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಐದು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳಲ್ಲಿ ಗೆದ್ದು, ಒಂದು ಪಂದ್ಯ ಸೋತಿದೆ. ಶ್ರೇಯಸ್ ಅಯ್ಯರ್‍ ಅವರ ನಾಯಕತ್ವದ ಡೆಲ್ಲಿ ತಂಡ ಉತ್ತಮವಾಗಿ ಮುನ್ನಡೆಯುತ್ತಿದ್ದು, ಇಂದಿನ ಪಂದ್ಯ ಗೆದ್ದರೆ ಅಂಕ ಪಟ್ಟಿಯಲಗಲಿ ಅಗ್ರ ಸ್ಥಾನಕ್ಕೆರುವ ಸಾದ್ಯತೆ ಇದೆ.

More from the blog

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...