Friday, June 27, 2025

“ರನ್ ಫಾರ್ ನೈನ್”-ಕಾಲ್ನಡಿಗೆ ಜಾಥಾ

ವಿಟ್ಲ: ಜೆಸಿಐ ವಿಟ್ಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿಟ್ಲ ನಾಡಕಚೇರಿಯಿಂದ ಕಾಲ್ನಡಿಗೆ ಜಾಥಾ “ರನ್ ಫಾರ್ ನೈನ್”  ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ  Region-G ವಲಯ ಉಪಾಧ್ಯಕ್ಷರಾದ JC. Royan Crasta ಅವರು ಚಾಲನೆ ನೀಡಿದರು. ಬಳಿಕ ಸ್ತ್ರೀಯರ ಮಾಸಿಕ ಋತುಚಕ್ರದ ಬಗ್ಗೆ ಇರುವ ಮೂಢನಂಬಿಕೆಗಳ ಕುರಿತಾಗಿ ಅರಿವು ಮೂಡಿಸುವ ಬಗ್ಗೆ ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು Ln.Dr. ಗಾಯತ್ರಿ ಜಿ. ಪ್ರಕಾಶ್ ಇವರು ನಡೆಸಿಕೊಟ್ಟರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು JFM ಬಾಲಕೃಷ್ಣ ವಿಟ್ಲ ವಹಿಸಿದ್ದರು. ಈ ಸಂಧರ್ಭದಲ್ಲಿ ವಲಯಾಧಿಕಾರಿಯಾದ JC ಬಾಬು ಕೆ. ವಿ.,Jcrt ಅಧ್ಯಕ್ಷೆ ಮಲ್ಲಿಕಾ B.S., ಲಯನ್ಸ್ ಕ್ಲಬ್ ಅಧ್ಯಕ್ಷೆ Ln. ವಿ. ಜಯ, JC ಮರಿಯಾ ಜ್ಯೋತಿ, ಪೂರ್ವಾಧ್ಯಕ್ಷರುಗಳಾದ JC ಅಣ್ಣಪ್ಪ ಸಾಸ್ತಾನ, JC.ರಮೇಶ್ B.K., JC.ಸಂಜೀವ M., JC ಲೂಯಿಸ್,  JC. ಚಂದ್ರಹಾಸ,  Jcrt ಶಿವಾನಿ ಬಿ. ಶೆಟ್ಟಿ, Jcrt ಉಷಾ ದಿನೇಶ್,Jcrt ಮಮತಾ ಸಂಜೀವ, Jcrt ಅಭಿಜ್ಞಾ  J.Rai, B.C.M.C. ಹಾಸ್ಟೆಲ್ ನ ಮೇಲ್ವಿಚಾರಕಿಯಾದ ಭವಾನಿ ಮತ್ತು JCI ನ ಎಲ್ಲಾ ಸದಸ್ಯರು, ವಿದ್ಯಾರ್ಥಿನಿಯರು ಭಾಗವಹಿಸಿದರು.

 

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...